ಸರಕಾರಿ ಭೂಮಿಯಲ್ಲಿ ಸ್ಮಾರಕ ನಿರ್ಮಾಣ: ಹುತಾತ್ಮ ಯೋಧನ ತಂದೆಯನ್ನು ಥಳಿಸಿ ಬಂಧಿಸಿದ ಪೊಲೀಸರು


Team Udayavani, Feb 28, 2023, 4:36 PM IST

ಸರಕಾರಿ ಭೂಮಿಯಲ್ಲಿ ಸ್ಮಾರಕ ನಿರ್ಮಾಣ: ಹುತಾತ್ಮ ಯೋಧನ ತಂದೆಯನ್ನು ಥಳಿಸಿ ಬಂಧಿಸಿದ ಪೊಲೀಸರು

ಬಿಹಾರ: ಸರಕಾರಿ ಭೂಮಿಯಲ್ಲಿ ಹುತಾತ್ಮ ಯೋಧನ ಸ್ಮಾರಕ ನಿರ್ಮಾಣ ಮಾಡಿದ ಕಾರಣಕ್ಕೆ ಬಿಹಾರ ಪೊಲೀಸರು ಹುತಾತ್ಮ ಯೋಧನ ತಂದೆಯನ್ನು ಥಳಿಸಿ ಬಂಧಿಸಿದ ಘಟನೆ ನಡೆದಿದೆ.

2020 ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ ಸೇನಾಧಿಕಾರಿ ಜೈ ಕಿಶೋರ್ ಸಿಂಗ್ ಅವರ ನೆನಪಿಗಾಗಿ ತಂದೆ ಬಿಹಾರದ ವೈಶಾಲಿಯ ಹಳ್ಳಿಯೊಂದರ ಸರಕಾರಿ ಭೂಮಿಯಲ್ಲಿ ಸ್ಮಾರಕ ನಿರ್ಮಿಸಿದ್ದಾರೆ.

ಈ ವಿಚಾರ ಗೊತ್ತಾಗುತ್ತಿದ್ದಂತೆ ಕೆರಳಿದ ಬಿಹಾರ ಪೊಲೀಸರು ಹುತಾತ್ಮ ಯೋಧನ ತಂದೆಯ ವಿರುದ್ಧ ಸರಕಾರಿ ಭೂಮಿಯಲ್ಲಿ ಅಕ್ರಮವಾಗಿ ಸ್ಮಾರಕ ನಿರ್ಮಾಣ ಮಾಡಿರುವ ಕುರಿತು ಪ್ರಕರಣ ದಾಖಲಿಸಿಕೊಂಡು ಹುತಾತ್ಮ ಯೋಧನ ತಂದೆಯನ್ನು ಥಳಿಸಿ ಠಾಣೆಗೆ ಎಳೆದೊಯ್ದಿದ್ದಾರೆ.

ಶನಿವಾರ ಮಧ್ಯರಾತ್ರಿ ಹುತಾತ್ಮ ಯೋಧನ ತಂದೆಯನ್ನು ಪೊಲೀಸರು ಎಳೆದೊಯ್ದಿದ್ದು ಠಾಣೆಗೆ ಕರೆದೊಯ್ದಿರುವ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಕಾಶ್ಮೀರ: ಭದ್ರತಾ ಪಡೆಯಿಂದ ಮತ್ತೋರ್ವ ಉಗ್ರನ ಎನ್ ಕೌಂಟರ್, ಕಾರ್ಯಾಚರಣೆ ಮುಂದುವರಿಕೆ 

ಘಟನೆ ವಿವರ: ರಾಜ್ ಕಪೂರ್ ಸಿಂಗ್ ಅವರು ಕಳೆದ ವರ್ಷದ ಫೆಬ್ರವರಿ 24 ರಂದು ವೈಶಾಲಿ ಜಿಲ್ಲೆಯ ಜಂಡಹಾ ಪೊಲೀಸ್ ಠಾಣೆ ವ್ಯಾಪ್ತಿಯ ಕಜ್ರಿ ಬುಜುರ್ಗ್ ಎಂಬ ಹಳ್ಳಿಯಲ್ಲಿ ತಮ್ಮ ಮಗನ ನೆನಪಿಗಾಗಿ ಸ್ಮಾರಕವನ್ನು ನಿರ್ಮಿಸಿದ್ದರು. ಸ್ಮಾರಕ ಉದ್ಘಾಟನೆ ಸಂದರ್ಭದಲ್ಲಿ ಹಲವಾರು ಸ್ಥಳೀಯ ಸರ್ಕಾರಿ ಅಧಿಕಾರಿಗಳು ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು.

ಉದ್ಘಾಟನೆಗೊಂಡ ಕೆಲವೇ ದಿನಗಳ ಬಳಿಕ ಇದು ಬೇರೆಯವರಿಗೆ ಸೇರಿದ ಜಾಗವಾಗಿತ್ತು ಎಂದು ತಿಳಿದುಬಂದಿದೆ, ಅಲ್ಲದೆ ಸ್ಮಾರಕ ನಿರ್ಮಾಣ ಮಾಡಲು ಭೂ ಮಾಲೀಕನ ಅನುಮತಿಯನ್ನು ಪಡೆದಿರಲಿಲ್ಲ, ಅಷ್ಟು ಮಾತ್ರವಲ್ಲದೆ ಪ್ರತಿಮೆ ಸುತ್ತ ಗೋಡೆ ಕಟ್ಟಲು ಅಣಿಯಾಗುತ್ತಿದ್ದ ವಿಚಾರ ಗೊತ್ತಾಗುತ್ತಿದ್ದಂತೆ ನೆರೆಕರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಹುತಾತ್ಮ ಯೋಧನ ತಂದೆಯನ್ನು ಥಳಿಸಿ ಬಂಧಿಸಿದ್ದಾರೆ, ಈ ಕುರಿತು ಹೇಳಿಕೆ ನೀಡಿರುವ ಪೊಲೀಸ್ ಅಧಿಕಾರಿ ಸರಕಾರಿ ಭೂಮಿಯಲ್ಲಿ ಪ್ರತಿಮೆ ನಿರ್ಮಾಣ ಮಾಡಲು ಅವಕಾಶವಿಲ್ಲ ಅಲ್ಲದೆ ಸರಕಾರಕ್ಕೆ ಮನವಿ ಮಾಡಿದ್ದಾರೆ ಸರಕಾರವೇ ಪ್ರತಿಮೆ ನಿರ್ಮಾಣ ಮಾಡಲು ಸರಕಾರಿ ಭೂಮಿ ನೀಡುತಿತ್ತು ಅದರ ಬದಲಿಗೆ ಉರುನಲ್ಲಿದ್ದ ಸರಕಾರಿ ಭೂಮಿಯಲ್ಲಿ ಅನುಮತಿ ಪಡೆಯದೇ ಪ್ರತಿಮೆ ನಿರ್ಮಾಣ ಮಾಡಿರುವುದು ಅಪರಾಧ ಎಂದು ಹೇಳಿದ್ದಾರೆ.

ರಾಜ್ ಕಪೂರ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 188, 323, 504 ಮತ್ತು 506 ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ವಿವಿಧ ಸೆಕ್ಷನ್‌ಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.