ಅನಾರೋಗ್ಯ ಪೀಡಿತ ಪ್ರಾಣಿ ಪರೀಕ್ಷೆಗೆಂದು ಕರೆಸಿ ಪಶುವೈದ್ಯರನ್ನೇ ಅಪಹರಿಸಿ ಮದುವೆ ಮಾಡಿಸಿದರು


Team Udayavani, Jun 15, 2022, 4:34 PM IST

ಅನಾರೋಗ್ಯ ಪೀಡಿತ ಪ್ರಾಣಿ ಪರೀಕ್ಷೆಗೆಂದು ಕರೆಸಿ ಪಶುವೈದ್ಯರನ್ನೇ ಅಪಹರಿಸಿ ಬಲವಂತದಿಂದ ಮದುವೆ

ಹೊಸದಿಲ್ಲಿ: ಅನಾರೋಗ್ಯದಿಂದಿರುವ ಪ್ರಾಣಿಯೊಂದರ ಪರೀಕ್ಷೆ ನಡೆಸಲು ಕರೆಸಲಾಗಿದ್ದ ಪಶುವೈದ್ಯರೊಬ್ಬರನ್ನು ಮೂವರ ತಂಡವೊಂದು ಅಪಹರಿಸಿ ನಂತರ ಅವರಿಗೆ ಬಲವಂತದಿಂದ ಮದುವೆ ಮಾಡಿಸಿದ ಘಟನೆ ಬಿಹಾರದ ಬೇಗುಸರಾಯ್ ಎಂಬಲ್ಲಿ ನಡೆದಿದೆ.

ಮಧ್ಯಾಹ್ನ 12 ಗಂಟೆಗೆ “ಪಶುವೈದ್ಯರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಪ್ರಾಣಿಯೊಂದು ಅನಾರೋಗ್ಯದಿಂದ ಬಳಲುತ್ತಿರುವುದಾಗಿ ತಿಳಿಸಿದ್ದಾನೆ ಈ ವೇಳೆ ಪಶು ವೈದ್ಯರು ಪ್ರಾಣಿಗೆ ಶುಶ್ರೂಷೆ ನೀಡುವ ಸಲುವಾಗಿ ಕರೆ ಮಾಡಿದ ಸ್ಥಳಕ್ಕೆ ಬಂದಿದ್ದಾರೆ ಈ ಸಂದರ್ಭ ಅಲ್ಲಿಗೆ ಬಂದ ಮೂವರ ತಂಡ ಪಶುವೈದ್ಯರನ್ನು ಅಪಹರಿಸಿ ಬಲವಂತವಾಗಿ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ ಎನ್ನಲಾಗಿದೆ.

ಈ ವಿಚಾರ ಪಶುವೈದ್ಯರ ಮನೆಯಲ್ಲಿ ತಿಳಿಯುತ್ತಿದ್ದಂತೆ ಹುಡುಗನ ತಂದೆ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣದ ಕುರಿತು ತನಿಖೆ ನಡೆಸಿ ತಪ್ಪತಸ್ಥರಿಗೆ ಶಿಕ್ಷೆ ನೀಡುವ ಭರವಸೆಯನ್ನು ನೀಡಿದ್ದಾರೆ.

ಇದನ್ನೂ ಓದಿ : ಗಾಢಾಂಧಕಾರದಲ್ಲಿ ಮುಳುಗಿದ ಇಸ್ಲಾಮಾಬಾದ್… ಶ್ರೀಲಂಕಾದಂತೆ ಪಾಕ್ ಕೂಡಾ ದಿವಾಳಿ!

ವರನ ಅಪಹರಣ ಅಥವಾ ಪಕಡ್ವಾ ವಿವಾಹ್ ಪದ್ಧತಿ ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶದಲ್ಲಿ ಸಾಮಾನ್ಯವಾಗಿದ್ದು ಅವಿವಾಹಿತ ಯುವಕರನ್ನು ಅಪಹರಿಸಿ ನಂತರ ಅವರನ್ನು ಬಂದೂಕು ತೋರಿಸಿ ಬೆದರಿಸಿ ವಿವಾಹವಾಗುವಂತೆ ಬಲವಂತಪಡಿಸಲಾಗುತ್ತದೆ.

ಇಂತಹ ಘಟನೆಗಳಲ್ಲಿ ಆರ್ಥಿಕವಾಗಿ ಸದೃಢರಾಗಿರುವ ಯುವಕರನ್ನು ವಧುಗಳ ಕುಟುಂಬ ಅಪಹರಿಸಿ ಬೆದರಿಸಿ ವಿವಾಹಕ್ಕೆ ಒಪ್ಪಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.