Bilkis Bano ಕೇಸ್ ; ಕೂಡಲೇ ಮೂಲ ದಾಖಲೆ ಸಲ್ಲಿಸಲು ಸುಪ್ರೀಂ ಆದೇಶ

ಕೇಂದ್ರ ಮತ್ತು ಗುಜರಾತ್ ಸರಕಾರಕ್ಕೆ ಗಡುವು ವಿಧಿಸಿದ ಸರ್ವೋಚ್ಚ ನ್ಯಾಯಾಲಯ

Team Udayavani, Oct 12, 2023, 8:07 PM IST

supreem

ಹೊಸದಿಲ್ಲಿ: 2002ರ ಗುಜರಾತ್ ಗಲಭೆ ವೇಳೆ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಶಿಕ್ಷೆ ಮತ್ತು ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಅಕ್ಟೋಬರ್ 16 ರೊಳಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಮತ್ತು ಗುಜರಾತ್ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಬಿಲ್ಕಿಸ್ ಬಾನೋ ಅವರ ವಕೀಲರು ಮತ್ತು ಕೇಂದ್ರ, ಗುಜರಾತ್ ಸರ್ಕಾರ ಮತ್ತು ಪಿಐಎಲ್ ಅರ್ಜಿದಾರರ ಸಲ್ಲಿಕೆಗಳನ್ನು ಆಲಿಸಿದ ನಂತರ ಅಪರಾಧಿಗಳಿಗೆ ನೀಡಲಾದ ಉಪಶಮನವನ್ನು ಪ್ರಶ್ನಿಸುವ ಅರ್ಜಿಗಳ ಮೇಲಿನ ತನ್ನ ಆದೇಶವನ್ನು ಕಾಯ್ದಿರಿಸಿದೆ.

ಬಿಲ್ಕಿಸ್ ಬಾನೊ ಅವರು ಗುಜರಾತ್ ಸರಕರವು ನೀಡಿರುವ ಪರಿಹಾರವನ್ನು ವಿರೋಧಿಸಿ ಸಲ್ಲಿಸಿದ ಅರ್ಜಿಯ ಜತೆಗೆ, ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಸ್ವತಂತ್ರ ಪತ್ರಕರ್ತೆ ರೇವತಿ ಲಾಲ್ ಮತ್ತು ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್ ರೇಖಾ ವರ್ಮಾ ಸೇರಿದಂತೆ ಹಲವಾರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಅಪರಾಧಿಗಳಿಗೆ ನೀಡಲಾದ ಉಪಶಮನ ಮತ್ತು ಅವರ ಅವಧಿಪೂರ್ವ ಬಿಡುಗಡೆಯ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.

ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಕೋಮುಗಲಭೆಗಳ ಭೀಕರತೆಯಿಂದ ಪಲಾಯನ ಮಾಡುವಾಗ ಬಿಲ್ಕಿಸ್ ಬಾನೋ 21 ವರ್ಷದವಳಾಗಿದ್ದು, ಐದು ತಿಂಗಳ ಗರ್ಭಿಣಿಯಾಗಿದ್ದಳು. ಗಲಭೆಯಲ್ಲಿ ಸಾವನ್ನಪ್ಪಿದ ಏಳು ಕುಟುಂಬ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.