
ಬಿಲ್ಕಿಸ್ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ
Team Udayavani, Mar 25, 2023, 7:33 AM IST

ನವದೆಹಲಿ: ಬಿಲ್ಕಿಸ್ಬಾನು ಅತ್ಯಾಚಾರ ಪ್ರಕರಣದಲ್ಲಿ 11 ಮಂದಿಯನ್ನು ಜೈಲಿನಿಂದ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಮಾ.27ರಂದು ಸುಪ್ರೀಂಕೋರ್ಟ್ನ ಹೊಸ ನ್ಯಾಯಪೀಠ ನಡೆಸಲಿದೆ.
ನ್ಯಾ.ಕೆ.ಎಂ.ಜೋಸೆಫ್ ಹಾಗೂ ನ್ಯಾ. ಬಿ.ವಿ.ನಾಗರತ್ನ ಅವರ ನೇತೃತ್ವದ ನ್ಯಾಯಪೀಠ ಅದನ್ನು ಕೈಗೆತ್ತಿಕೊಳ್ಳಲಿದೆ. ಮಾ.22ರಂದು ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ನೂತನ ಪೀಠ ರಚನೆಗೆ ಸಮ್ಮತಿ ನೀಡಿತ್ತು.
ಗುಜರಾತ್ ಗಲಭೆ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಕುಟುಂಬದ 7 ಮಂದಿಯನ್ನು ಕೊಂದ ಆರೋಪಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳಿಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿತ್ತು. ಗುಜರಾತ್ ಸರ್ಕಾರ ಸನ್ನಡತೆಯ ಆಧಾರದ ಮೇಲೆ ಅವರನ್ನು ಸನ್ನಡತೆಯ ಆಧಾರದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
