ಆರ್ ಬಿಐ ಮುಖ್ಯ ಕಚೇರಿಗೆ ಭೇಟಿ ನೀಡಿದ ಬಿಲ್ ಗೇಟ್ಸ್; ಗವರ್ನರ್ ಜತೆ ಮಾತುಕತೆ


Team Udayavani, Feb 28, 2023, 5:37 PM IST

ಆರ್ ಬಿಐ ಮುಖ್ಯ ಕಚೇರಿಗೆ ಭೇಟಿ ನೀಡಿದ ಬಿಲ್ ಗೇಟ್ಸ್; ಗವರ್ನರ್ ಜತೆ ಮಾತುಕತೆ

ಹೊಸದಿಲ್ಲಿ: ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಮಂಗಳವಾರ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ ಬಿಐ) ಮುಂಬೈಗೆ ಭೇಟಿ ನೀಡಿದ್ದು, ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರೊಂದಿಗೆ ವ್ಯಾಪಕ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಬಿಲ್ ಗೇಟ್ಸ್ ಭೇಟಿಯನ್ನು ಆರ್‌ ಬಿಐ ಅಧಿಕೃತ ಟ್ವಿಟರ್ ಹ್ಯಾಂಡಲ್‌ ನಿಂದ ದೃಢಪಡಿಸಲಾಗಿದೆ. ಆರ್‌ಬಿಐ ಗವರ್ನರ್ ದಾಸ್ ಮತ್ತು ಬಿಲ್ ಗೇಟ್ಸ್ ನಡುವೆ ಮಾತುಕತೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ʻತಾಕತ್ತಿದ್ರೆ 175 ಸ್ಥಾನಗಳಿಗೆ ಸ್ಪರ್ಧಿಸಿʼ : ನಾಯ್ಡು-ಕಲ್ಯಾಣ್‌ಗೆ ಜಗನ್‌ಮೋಹನ್‌ ಸವಾಲ್‌

ಆರೋಗ್ಯ, ಶಿಕ್ಷಣ ಮತ್ತು ಇತರ ಕ್ಷೇತ್ರಗಳಲ್ಲಿ ವ್ಯಾಪಾರ ಅವಕಾಶಗಳನ್ನು ಅನ್ವೇಷಿಸಲು ಗೇಟ್ಸ್ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

ಗೇಟ್ಸ್ ತನ್ನ ಇತ್ತೀಚಿನ ಬ್ಲಾಗ್‌ ನಲ್ಲಿ “ಭಾರತದಲ್ಲಿ ನನ್ನ ಸಂದೇಶ; ಹವಾಮಾನ ಬದಲಾವಣೆಯ ವಿರುದ್ಧ ಹೋರಾಡಲು, ಜಾಗತಿಕ ಆರೋಗ್ಯವನ್ನು ಸುಧಾರಿಸಲು ಭಾರತವು ಒಟ್ಟಾರೆಯಾಗಿ ಭವಿಷ್ಯದ ಭರವಸೆಯನ್ನು ನೀಡುತ್ತದೆ. ಭಾರತವು ಪೋಲಿಯೊವನ್ನು ನಿರ್ಮೂಲನೆ ಮಾಡಿದೆ, ಎಚ್ ಐವಿ ಪ್ರಸರಣವನ್ನು ಕಡಿಮೆ ಮಾಡಿದೆ, ಬಡತನವನ್ನು ಕಡಿಮೆ ಮಾಡಿದೆ, ಶಿಶು ಮರಣವನ್ನು ಕಡಿಮೆ ಮಾಡಿದೆ” ಎಂದು ಎಂದು ಬರೆದಿದ್ದಾರೆ.

“ಇತರ ದೇಶಗಳಂತೆ ಭಾರತವು ಸೀಮಿತ ಸಂಪನ್ಮೂಲಗಳನ್ನು ಹೊಂದಿದೆ. ಆದರೆ ಆ ನಿರ್ಬಂಧದ ಹೊರತಾಗಿಯೂ ಜಗತ್ತು ಇನ್ನೂ ಹೇಗೆ ಪ್ರಗತಿ ಸಾಧಿಸಬಹುದು ಎಂಬುದನ್ನು ಇದು ನಮಗೆ ತೋರಿಸಿದೆ. ನಾವು ಒಟ್ಟಾಗಿ ಕೆಲಸ ಮಾಡಿದರೆ ಹವಾಮಾನ ಬದಲಾವಣೆಯ ವಿರುದ್ಧ ಹೋರಾಡಬಹುದು ಮತ್ತು ಅದೇ ಸಮಯದಲ್ಲಿ ಜಾಗತಿಕ ಆರೋಗ್ಯವನ್ನು ಸುಧಾರಿಸಬಹುದು ಎಂದು ನಾನು ನಂಬುತ್ತೇನೆ” ಎಂದು ಬಿಲ್ ಗೇಟ್ಸ್ ಬ್ಲಾಗ್‌ನಲ್ಲಿ ಬರೆದಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.