ಸ್ಥಳೀಯರಿಗೆ ಶೇ.75ರಷ್ಟು ಮೀಸಲಾತಿಗೆ ಆದೇಶ
Team Udayavani, Jul 24, 2019, 5:00 AM IST
ವಿಜಯವಾಡ: ಆಂಧಪ್ರದೇಶ ಸರಕಾರ ಖಾಸಗಿ ಸಂಸ್ಥೆಗಳಲ್ಲಿನ ಶೇ.75ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೇ ಮೀಸಲಾಗಿ ಇಡಬೇಕು ಎಂಬ ಆದೇಶ ಹೊರಡಿಸಿದೆ. ಇಂಥ ಆದೇಶ ದೇಶದಲ್ಲಿಯೇ ಮೊದಲನೆಯದ್ದು ಎಂದು ವಿಶ್ಲೇಷಿಸಲಾಗುತ್ತಿದೆ.
ಎಲ್ಲ ಕೈಗಾರಿಕೆ, ಕಾರ್ಖಾನೆಗಳಿಗೆ, ಸರಕಾರ- ಖಾಸಗಿ ಕಂಪೆನಿಗಳಿಗೆ ಅದು ಅನ್ವಯವಾಗಲಿದೆ. ಸೋಮವಾರ ವಿಧಾನಸಭೆಯಲ್ಲಿ ಮಂಡಿಸಲಾದ ವಿಧೇಯಕಕಕ್ಕೆ ಮಂಗಳವಾರ ಅಂಗೀಕಾರ ಸಿಕ್ಕಿದೆ. ನಿಗದಿತ ಕೌಶಲಕ್ಕೆ ಸ್ಥಳೀ ಯರು ಸಿಗದೇ ಇದ್ದರೆ ಮಾತ್ರ ಹೊರಗಿನವರನ್ನು ನೇಮಕ ಮಾಡಿಕೊಳ್ಳಲು ಅವಕಾಶವಿದೆ. ಕಾರ್ಖಾನೆಗಳ ಕಾಯ್ದೆಯ ಮೊದಲ ಷೆಡ್ನೂಲ್ನಲ್ಲಿ ಉಲ್ಲೇಖವಾಗಿರುವ ಕಂಪೆನಿಗಳಿಗೆ ವಿನಾಯಿತಿ ನೀಡಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ