ಅಯ್ಯಪ್ಪ ಸನ್ನಿಧಾನ ಪ್ರವೇಶಿಸುವ ಮಹಿಳೆಗೆ ರಕ್ಷಣೆ ಬೇಕು

2018ರಲ್ಲಿ ಮಂದಿರ ಪ್ರವೇಶಿಸಿದ ಬಿಂದೂ ನಿಂದ ಸುಪ್ರೀಂ ಗೆ ಮನವಿ

Team Udayavani, Dec 2, 2019, 11:23 PM IST

Bindhu-Ammini

ಹೊಸದಿಲ್ಲಿ: ಶಬರಿಮಲೆಗೆ ಆಗಮಿಸುವ ಎಲ್ಲ ವಯೋಮಾನದ ಮಹಿಳೆಯರಿಗೆ ರಕ್ಷಣೆ ಒದಗಿಸಬೇಕು ಎಂದು ಬಿಂದೂ ಅಮ್ಮಿನಿ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ಎಲ್ಲ ವಯೋಮಾನದ ಮಹಿಳೆಯರು ದೇಗುಲ ಪ್ರವೇಶಿಸಬಹುದು ಎಂಬ 2018ರ ತೀರ್ಪಿಗೆ ಸುಪ್ರೀಂಕೋರ್ಟ್‌ ತಡೆ ನೀಡಿಲ್ಲ. ಆದ್ದರಿಂದ ಶಬರಿಮಲೆಗೆ ಬರುವ ಎಲ್ಲ ಮಹಿಳೆಯರಿಗೆ ಕೇರಳ ರಾಜ್ಯ ಸರಕಾರ ರಕ್ಷಣೆ ನೀಡಬೇಕು ಎಂದು ಅಮ್ಮಿನಿ ಅವರು ಅರ್ಜಿಯಲ್ಲಿ ಉಲ್ಲೇಖೀಸಿದ್ದಾರೆ. ಈ ಕುರಿತಂತೆ ಈ ಹಿಂದಿನ ತೀರ್ಪನ್ನು ಪಾಲಿಸಲು ರಾಜ್ಯದ ಸರಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ.

ಕಳೆದ ವರ್ಷ ಶಬರಿಮಲೆ ದೇಗುಲ ಪ್ರವೇಶಿಸಿದ್ದ ಇಬ್ಬರು ಮಹಿಳೆಯರಲ್ಲಿ ಕಾರ್ಯಕರ್ತೆ ಬಿಂದು ಅಮ್ಮಿನಿ ಕೂಡ ಇದ್ದರು. ವಯಸ್ಸಿನ ಮಿತಿ ಇಲ್ಲದೆ ಎಲ್ಲ ವಯೋಮಾನದ ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸಬಹುದು ಎಂದು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಸುಪ್ರೀಂಕೋರ್ಟ್‌ ಆದೇಶ ನೀಡಿತ್ತು. ಆ ಬಳಿಕ ಮಹಿಳೆಯರು ಪೊಲೀಸರ ರಕ್ಷಣೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದರು.

ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತ ಪ್ರಕರಣವನ್ನು ಸುಪ್ರೀಂಕೋರ್ಟ್‌ ನವೆಂಬರ್‌ 14ರಂದು 7ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಹಿಸಿದ ಬಳಿಕ ರಾಜ್ಯ ಸರಕಾರದ ನಿಲುವಿನಲ್ಲಿ ಬದಲಾವಣೆಯಾಗಿದೆ. ನ್ಯಾಯಾಲಯ ಹೇಳುವವರೆಗೂ ದೇಗುಲ ಪ್ರವೇಶಿಸುವ ಮಹಿಳೆಯರಿಗೆ ರಕ್ಷಣೆ ಒದಗಿಸಲಾಗುವುದಿಲ್ಲ ಎಂದು ಕೇರಳ ಸರಕಾರ ಹೇಳಿದೆ. ಶಬರಿಮಲೆ ಕುರಿತಾಗಿ ಅಲ್ಲಿನ ರಾಜ್ಯಸರಕಾರ ತಾಳಿದ ನಿಲುವು ಚುನಾವಣೆಯಲ್ಲಿ ಜಾನಾಕ್ರೋಶವಾಗಿ ಆಕ್ರೋಶವಾಗಿ ಬದಲಾಗಿತ್ತು.

ಪುಣೆ ಮೂಲದ ತೃಪ್ತಿ ದೇಸಾಯಿ ಅವರೊಂದಿಗೆ ನವೆಂಬರ್‌ 26ರಂದು ಅವರು ಶಬರಿಮಲೆ ದೇಗುಲ ಪ್ರವೇಶಿಸಲು ಮುಂದಾದಾಗ ಪೆಪ್ಪರ್‌ ಸ್ಪ್ರೆà ಮಾಡುವ ಮೂಲಕ ದಾಳಿ ಮಾಡಿದ್ದರು.

ಎಲ್ಲಾ ವಯಸ್ಸಿನ ಮಹಿಳೆಯರು ಮತ್ತು ಬಾಲಕಿಯರಿಗೆ ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡುವ ಸುಪ್ರೀಂ ಕೋರ್ಟ್‌ನ 2018ರ ತೀರ್ಪನ್ನು ಕೇರಳ ಸರಕಾರ ಬಹಿರಂಗವಾಗಿ ಧಿಕ್ಕರಿಸಿದೆ. ದೇಗುಲ ಪ್ರವೇಶಿಸಿದ ಮಹಿಳೆಯರ ಮೇಲೆ ಕೆಲವು ರಾಸಾಯನಿಕ ವಸ್ತುಗಳನ್ನು ಸಿಂಪಡಿಸಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖೀಸಲಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.