ಭಾರತೀಯ ವಾಯುಗಡಿ ಬಲಗೊಳಿಸುವತ್ತ ರಾವತ್ ಹೆಜ್ಜೆ
Team Udayavani, Jan 2, 2020, 8:42 PM IST
– ಜೂ. 30ರೊಳಗೆ ನೀಲನಕ್ಷೆ ತಯಾರಿಸುವಂತೆ ಸೂಚನೆ
ನವದೆಹಲಿ: ಭಾರತೀಯ ವಾಯುಗಡಿಯನ್ನು ಮತ್ತಷ್ಟು ಶಕ್ತಿಶಾಲಿಗೊಳಿಸುವ ನಿಟ್ಟಿನಲ್ಲಿ ಜೂ.30ರೊಳಗೆ ಒಂದು ನಿರ್ದಿಷ್ಟವಾದ ನೀಲನಕ್ಷೆಯೊಂದನ್ನು ತಯಾರಿಸುವಂತೆ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ (ಸಿಡಿಎಸ್) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಬಿಪಿನ್ ರಾವತ್, ಆದೇಶಿಸಿದ್ದಾರೆ. ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮೊದಲ ಆದೇಶ.
ಇದಲ್ಲದೆ, ಭಾರತೀಯ ವಾಯುಗಡಿಯೊಳಗಿನ ಕೆಲವು ಪ್ರದೇಶಗಳಲ್ಲಿ ಮೂರೂ ಪಡೆಗಳ ಸಹಭಾಗಿತ್ವದ ಕಾವಲು ಹಾಗೂ ಜಂಟಿ ಹೋರಾಟ ಅನಿವಾರ್ಯವಿದೆ. ಅಂಥ ವಲಯಗಳನ್ನು ಗುರುತು ಮಾಡಿ ಅಲ್ಲಿ ಮೂರೂ ಪಡೆಗಳ ಪ್ರತಿನಿಧಿಗಳು ದಿನದ 24 ಗಂಟೆಯೂ ಸೇವೆಗೆ ಲಭ್ಯವಿರುವಂಥ ವ್ಯವಸ್ಥೆಯನ್ನು ಜಾರಿಗೆ ತರಲು ರಾವತ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಹೀಗೆ, ತ್ರಿವಳಿ ಪಡೆಗಳ ಸಹಭಾಗಿತ್ವಕ್ಕೆ ಪೂರಕವಾಗಿ ಯಾವ ಕ್ರಮಗಳನ್ನು ಮೂರೂ ಪಡೆಗಳು ಕೈಗೊಳ್ಳಬಹುದು ಎಂಬುದರ ಪ್ರಸ್ತಾವನೆಗಳನ್ನು ಸಲ್ಲಿಸಲು ಮೂರು ಪಡೆಗಳಿಗೆ ಡಿ. 31ರ ಗಡುವನ್ನು ರಾವತ್ ವಿಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ