ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ಗೆ ದಲಿತರು ದಾಳ: ಬಿಜೆಪಿ
Team Udayavani, Jun 7, 2018, 5:01 PM IST
ಹೊಸದಿಲ್ಲಿ : ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪಕ್ಷ ದಲಿತರನ್ನು ದಾಳವಾಗಿ ಬಳಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಭೀಮಾ – ಕೋರೆಗಾಂವ್ ಹಿಂಸೆಯ ಆರೋಪಿಯಾಗಿರುವ ರಾನ್ ವಿಲ್ಸನ್ ಎಂಬಾತನ ಮನೆಯಲ್ಲಿ ದೊರಕಿರುವ ಪತ್ರವು ಈ ಆರೋಪವನ್ನು ಪುಷ್ಟೀಕರಿಸುತ್ತದೆ ಎಂದು ಬಿಜೆಪಿ ಹೇಳಿದೆ. ಹಿಂಸೆಯನ್ನು ಯಾವ ರೀತಿಯಲ್ಲಿ ಹುಟ್ಟುಹಾಕಬಹುದು ಎಂಬುದನ್ನು ಈ ಪತ್ರದಲ್ಲಿ ವಿವರಿಸಲಾಗಿದೆ ಎಂದು ಬಿಜೆಪಿ ಹೇಳಿದೆ.
2017ರ ಡಿಸೆಂಬರ್ 31ರಂದು ಭೀಮಾ ಕೋರೆಗಾಂವ್ ಹಿಂಸೆ ಆರಂಭಗೊಂಡು 2018ರ ಜನವರಿ 1ರಂದು ಪರಾಕಾಷ್ಠೆ ತಲುಪಿತ್ತು.
ಪುಣೆ ಪೊಲೀಸರು ನಿನ್ನೆ ಬುಧವಾರ ಮುಂಬಯಿ, ನಾಗ್ಪುರ ಮತ್ತು ದಿಲ್ಲಿಯಲ್ಲಿ ಭೀಮಾ ಕೋರೆಗಾಂವ್ ಹಿಂಸಾ ಪ್ರಕರಣಕ್ಕೆ ಸಂಬಂಧಿಸಿ ಪ್ರಮು ದಲಿತ ಕಾರ್ಯಕರ್ತ ಸುಧೀರ್ ಧವಳೆ ಸಹಿತ ಮಾವೋ ನಂಟು ಹೊಂದಿರುವ ಐವರನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ