ಬಿಜೆಪಿ ಮತ್ತು ಬಜರಂಗ ದಳಕ್ಕೆ ಪಾಕಿಸ್ಥಾನದಿಂದ ಹಣ: ಕಾಂಗ್ರೆಸ್ ನಾಯಕನ ಹೊಸ ವಿವಾದ
Team Udayavani, Sep 1, 2019, 11:57 AM IST
ಭಿಂಡ್: ಭಾರತೀಯ ಜನತಾ ಪಕ್ಷ ಮತ್ತು ಹಿಂದೂ ಸಂಘಟನೆ ಬಜರಂಗ ದಳಕ್ಕೆ ಪಾಕಿಸ್ಥಾನದ ಬೇಹುಗಾರಿಕಾ ಸಂಸ್ಥೆ ಐಎಸ್ ಐನಿಂದ ಹಣ ವರ್ಗಾವಣೆಯಾಗುತ್ತಿದೆ ಎಂದು ಹೇಳುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಹೊಸತೊಂದು ವಿವಾದ ಸೃಷ್ಠಿಸಿದ್ದಾರೆ.
ಮುಸ್ಲಿಮರಿಗಿಂತ ಮುಸ್ಲಿಮೇತರರು ಪಾಕಿಸ್ಥಾನದ ಐಎಸ್ ಐಗೆ ಸಹಾಯ ಮಾಡುತ್ತಿದ್ದಾರೆಂದ ದಿಗ್ವಿಜಯ್ ಸಿಂಗ್, ಬಜರಂಗ ದಳ ಮತ್ತು ಬಿಜೆಪಿ ಪಾಕಿಸ್ಥಾನದ ತನಿಖಾ ಸಂಸ್ಥೆಯಾದ ಐಎಸ್ ಐನಿಂದ ಹಣ ಪಡೆಯುತ್ತಿದೆ. ಇದನ್ನು ಜನರು ಗಮನಿಸಬೇಕು ಎಂದು ಹೇಳಿದರು.
ಭಿಂಡ್ ನಲ್ಲಿ ಮಹಾರಾಣ ಪ್ರತಾಪ್ ಅವರ ಪ್ರತಿಮೆ ಅನಾವರಣಗೊಳಿಸಿ ದಿಗ್ವಿಜಯ್ ಸಿಂಗ್ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ