2019ರ ಮಹಾ ಚುನಾವಣೆಗೆ ಬಿಜೆಪಿಗೆ ಮಹಿಳಾ ಶಕ್ತಿಯೇ ಆಧಾರ


Team Udayavani, Mar 9, 2018, 3:57 PM IST

Modi-women-power-700.jpg

ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಎರಡನೇ ಬಾರಿ ಅಧಿಕಾರದ ಗದ್ದುಗೆ ಏರಲು ಸಕಲ ರೀತಿಯ ಪ್ರಯತ್ನ ನಡೆಸಲಿರುವ ಭಾರತೀಯ ಜನತಾ ಪಕ್ಷ  ಮಹಿಳಾ ಶಕ್ತಿಯನ್ನು ಬಹುವಾಗಿ ಆಧರಿಸುವುದಕ್ಕೆ  ಕಾರ್ಯತಂತ್ರ ರೂಪಿಸಿದೆ. 

ಅಂತೆಯೇ ಬಿಜೆಪಿ ಈಗ ರಾಷ್ಟ್ರಾದ್ಯಂತದ ಮಹಿಳಾ ಮತದಾರರನ್ನು ಓಲೈಸಲು ಅವರನ್ನು ಖುದ್ದಾಗಿ ಭೇಟಿಯಾಗುವ ಯೋಜನೆ ರೂಪಿಸಿದೆ. ಈ ಯೋಜನೆ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಮಹಿಳೆಯರೊಂದಿಗೆ ಸಂವಾದ, ಸಂವಹನ ನಡೆಸಿ ಅವರ ಮನಸ್ಸನ್ನು ಅರಿಯುವ ಪ್ರಯತ್ನ ಮಾಡಲಿದ್ದಾರೆ.

ಇದೇ ಮಾರ್ಚ್‌ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರವಾಗಿರುವ ವಾರಾಣಸಿಗೆ ಭೇಟಿ ನೀಡಲಿದ್ದು ಅಲ್ಲಿಂದಲೇ ಮಹಿಳಾ ಸಂಪರ್ಕ, ಸಂವಹನ, ಸಂವಾದ ಯೋಜನೆಯನ್ನು ಆರಂಭಿಸಲಿದ್ದಾರೆ.

ಮಾರ್ಚ್‌ 9ರಿಂದ 12ರ ತನಕ ಭಾರತಕ್ಕೆ ಭೇಟಿ ನೀಡಲಿರುವ ಫ್ರೆಂಚ್‌ ಅಧ್ಯಕ್ಷ ಇಮ್ಯಾನುವೆಲ್‌ ಮ್ಯಾಕ್ರನ್‌ ಅವರೊಂದಿಗೆ ಪ್ರಧಾನಿ ಮೋದಿ ಅವರು ವಾರಾಣಸಿ ಕ್ಷೇತ್ರಕ್ಕೆ ಭೇಟಿ ನೀಡುವರು. 

ಆ ಸಂದರ್ಭದಲ್ಲಿ ಕ್ಷೇತ್ರದ ಮಹಿಳೆಯರನ್ನು ಭೇಟಿಯಾಗಿ ತಾನು ಅಧಿಕಾರಕ್ಕೆ ಬಂದ ಬಳಿಕದಲ್ಲಿ ಅವರ ಅಭ್ಯುದಯಕ್ಕಾಗಿ ಕೈಗೊಳ್ಳಲಾದ ಕಾರ್ಯಕ್ರಮಗಳ ಬಗ್ಗೆ ಅವರಲ್ಲಿ ಯಾವ ಅಭಿಪ್ರಾಯವಿದೆ ಎಂಬುದನ್ನು ಅರಿಯಲು ಪ್ರಧಾನಿ ಮೋದಿ ಸಂವಾದ, ಸಂಪರ್ಕ ಕಾರ್ಯಕ್ರಮ ನಡೆಸುವರು. 

ನೇಕಾರರು, ವಿದ್ಯಾರ್ಥಿನಿಯರು, ಸಣ್ಣ ಉದ್ಯಮ ನಡೆಸುವವರು ಮುಂತಾಗಿ ಸಹಸ್ರಾರು ಮಹಿಳೆಯರನ್ನು ಮೋದಿ ಅವರು ವಾರಾಣಸಿಯ ದಿರೇಕಾ ಮೈದಾನದಲ್ಲಿ ಭೇಟಿಯಾಗಿ ಸಂವಾದ ನಡೆಸುವರು. 

ಮೋದಿ ತಮ್ಮ ಊರಿಗೆ ಭೇಟಿ ನೀಡಲಿದ್ದಾರೆಂಬ ವಿಷಯ ತಿಳಿದಾಕ್ಷಣವೇ ರೋಮಾಂಚಿತರೂ ಕುತೂಹಲಿಗಳೂ ಆಗಿರುವ ಅಸಂಖ್ಯಾತ ಮಹಿಳೆಯರು ಪ್ರಧಾನಿ ಮುಂದೆ ತಮ್ಮ ದೂರು, ದುಮ್ಮಾನ, ಸಮಸ್ಯೆ, ಆವಶ್ಯಕತೆ ಇತ್ಯಾದಿಗಳನ್ನು ಸಾದರಪಡಿಸಲಿದ್ದಾರೆ. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.