ಮೊಟ್ಟೆ ಎಸೆತಕ್ಕೆ ಕಾಂಗ್ರೆಸ್- ಬಿಜೆಪಿ ಮೈತ್ರಿ
Team Udayavani, Nov 26, 2021, 8:15 PM IST
ಭುವನೇಶ್ವರ: ಕೊಲೆ ಆರೋಪಕ್ಕೆ ಗುರಿಯಾಗಿರುವ ಒಡಿಶಾ ಗೃಹ ಖಾತೆ ಸಹಾಯಕ ಸಚಿವ ದಿವ್ಯಶಂಕರ್ ಮಿಶ್ರಾ ಅವರನ್ನು ಸಂಪುಟದಿಂದ ವಜಾ ಮಾಡುವ ವರೆಗೆ ಸಿಎಂ ನವೀನ್ ಪಟ್ನಾಯಕ್ ಅವರ ಮೇಲೆ ಮೊಟ್ಟೆ ಎಸೆಯಲು ಬಿಜೆಪಿ ಯುವ ಮೋರ್ಚಾ ಈಗಾಗಲೇ ನಿರ್ಧರಿಸಿದೆ. ಅದಕ್ಕೆ ಕಾಂಗ್ರೆಸ್ ಕೂಡ ಜತೆ ಸೇರಲು ಮುಂದಾಗಿದೆ.
ಹೀಗಾಗಿ, ಒಡಿಶಾದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮೊಟ್ಟೆ ಎಸೆಯುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿವೆ. ಬುಧವಾರ ನಡೆದಿದ್ದ ಬೆಳವಣಿಗೆಯಲ್ಲಿ ಪುರಿಯಲ್ಲಿ ಸಿಎಂ ನವೀನ್ ಪಟ್ನಾಯಕ್ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಲಾಗಿತ್ತು.
ಗುರುವಾರ ಭುವನೇಶ್ವರ ಸಂಸದೆ, ಬಿಜೆಡಿ ನಾಯಕಿ ಅಪರಾಜಿತಾ ಸಾರಂಗಿ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ನಿನ್ನೆ ಬಿಜೆಪಿ ಅಭ್ಯರ್ಥಿ, ಇಂದು ಕಾಂಗ್ರೆಸ್ ಅಭ್ಯರ್ಥಿಯಿಂದ ಸಂಸದೆ ಸುಮಲತಾ ಭೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ