ಉನ್ನಾವ್ ಅತ್ಯಾಚಾರ ಆರೋಪ ಕೇಸ್; ಶಾಸಕ ಕುಲದೀಪ್ ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ
Team Udayavani, Aug 1, 2019, 1:34 PM IST
ನವದೆಹಲಿ: ಉನ್ನಾವ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಆರೋಪ ಎದುರಿಸುತ್ತಿರುವ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ನನ್ನು ಭಾರತೀಯ ಜನತಾ ಪಕ್ಷ ಗುರುವಾರ ಪಕ್ಷದಿಂದ ಉಚ್ಛಾಟಿಸಿದೆ.
ಉನ್ನಾವ್ ಅತ್ಯಾಚಾರ ಪ್ರಕರಣದ ಆರೋಪ ಎದುರಿಸುತ್ತಿದ್ದ ಶಾಸಕ ಕುಲದೀಪ್ ಸಿಂಗ್ ನನ್ನು ಬಿಜೆಪಿ ಪಕ್ಷದಿಂದ ಮಂಗಳವಾರ ಅಮಾನತುಗೊಳಿಸಿತ್ತು.
ಏತನ್ಮಧ್ಯೆ ಉನ್ನಾವ್ ಅತ್ಯಾಚಾರ ಪ್ರಕರಣ ಈಗಾಗಲೇ ಸಿಬಿಐಗೆ ಹಸ್ತಾಂತರವಾಗಿದ್ದು, ಬಿಜೆಪಿ ಶಾಸಕ ಕುಲದೀಪ್ ಸೆನ್ಗಾರ್ ಮತ್ತು ಇತರ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅಲ್ಲದೇ ಉನ್ನಾವ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಬರೆದಿರುವ ಪತ್ರ ಸಿಕ್ಕಿಲ್ಲ. ಈ ಬಗ್ಗೆ ಸುಪ್ರೀಂಕೋರ್ಟ್ ರಿಜಿಸ್ಟ್ರಿ ವಿವರಣೆ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಬುಧವಾರ ಆದೇಶ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ