ಮೋರ್ಬಿ ಸೇತುವೆ ದುರಂತದ ವೇಳೆ ಹಲವರ ಜೀವ ರಕ್ಷಿಸಿದ ಮಾಜಿ ಶಾಸಕನಿಗೆ ಬಿಜೆಪಿ ಟಿಕೆಟ್


Team Udayavani, Nov 10, 2022, 11:58 AM IST

ಮೋರ್ಬಿ ಸೇತುವೆ ಅವಘಡದಲ್ಲಿ ಹಲವರ ಜೀವ ರಕ್ಷಿಸಿದ ಮಾಜಿ ಶಾಸಕನಿಗೆ ಬಿಜೆಪಿ ಟಿಕೆಟ್

ನವದೆಹಲಿ: ಭಾರತೀಯ ಜನತಾ ಪಕ್ಷದ ಮೋರ್ಬಿಯ ಮಾಜಿ ಶಾಸಕ ಕಾಂತಿಲಾಲ್ ಅಮೃತಿಯಾ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡಲಾಗಿದೆ.

ಇತ್ತೀಚೆಗೆ ಮೋರ್ಬಿ ಸೇತುವೆ ಅವಘಡ ಸಂಭವಿಸಿದಾಗ ತನ್ನ ಜೀವದ ಹಂಗು ತೊರೆದು ಟ್ಯೂಬ್ ಹಾಕಿಕೊಂಡು ನೀರಿಗೆ ಹಾರಿದವರೇ ಕಾಂತಿಲಾಲ್. ಕೆಲವರ ಪ್ರಾಣವನ್ನೂ ಉಳಿಸಿದ್ದಾರೆ. ಈ ಹಿಂದೆ ಅವರ ಹೆಸರು ಪಟ್ಟಿಯಲ್ಲಿ ಇರಲಿಲ್ಲ ಆದರೆ ಅಪಘಾತದ ಸಂದರ್ಭದಲ್ಲಿ ತೋರಿದ ಧೈರ್ಯಕ್ಕೆ ಪ್ರತಿಫಲ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ತಡರಾತ್ರಿಯವರೆಗೂ ನಡೆದ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸುಮಾರು ನೂರು ಮಂದಿಯ ಹೆಸರುಗಳನ್ನು ಅಂಗೀಕರಿಸಲಾಗಿದೆ. ಮೊದಲ ಸುತ್ತಿನ ಎಲ್ಲಾ 89 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ನಿರ್ಧರಿಸಲಾಗಿದೆ. ಮೊರ್ಬಿಯ ಹಾಲಿ ಶಾಸಕ ಬ್ರಿಜೇಶ್ ಮೆರ್ಜಾ ಅವರ ಹೆಸರನ್ನು ಕೈಬಿಡಲಾಗಿದೆ.

182 ಸ್ಥಾನಗಳ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು. ಮೊದಲ ಹಂತದಲ್ಲಿ ಡಿಸೆಂಬರ್ 1 ರಂದು ಮತ್ತು ಎರಡನೇ ಹಂತದಲ್ಲಿ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ. ಅದೇ ಸಮಯದಲ್ಲಿ, ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶವು ಡಿಸೆಂಬರ್ 8 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ : ಅಲ್ಪಸಂಖ್ಯಾತರ ಮತಕ್ಕಾಗಿ ಜೊಲ್ಲು ಸುರಿಸುವ ಕಾಂಗ್ರೆಸ್: ಸಚಿವ ಅರಗ ಜ್ಞಾನೇಂದ್ರ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.