ಕಾಂಗ್ರೆಸ್‌ ಖಾಸಗಿ ಆಸ್ತಿಯಾಗಿಬಿಟ್ಟಿದೆ, ಮುಂದಿನ ದಿನಗಳಲ್ಲಿ ವಿಪಕ್ಷ ಸ್ಥಾನವೂ ಕಷ್ಟ:ಖುಷ್ಬೂ


Team Udayavani, Oct 15, 2020, 8:20 AM IST

ಕಾಂಗ್ರೆಸ್‌ ಖಾಸಗಿ ಆಸ್ತಿಯಾಗಿಬಿಟ್ಟಿದೆ, ಮುಂದಿನ ದಿನಗಳಲ್ಲಿ ವಿಪಕ್ಷ ಸ್ಥಾನವೂ ಕಷ್ಟ:ಖುಷ್ಬೂ

ಚೆನ್ನೈ: “ಸ್ಟಾರ್‌’ ರಾಜಕಾರಣಿ ಖುಷ್ಬೂ ಸುಂದರ್‌ ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಚರ್ಚೆಯಲ್ಲಿದ್ದಾರೆ. ಡಿಎಂಕೆಯಿಂದ ಕಾಂಗ್ರೆಸ್‌ ಮನೆ ಸೇರಿದ್ದ ಖುಷ್ಬೂ, ಸೈದ್ಧಾಂತಿಕ ಚಿಂತನೆಗಳೊಂದಿಗೆ ದಿಢೀರನೆ ರಾಜಕೀಯ ಪಥ ಬದಲಿಸಿದ್ದಾರೆ. ಖುಷ್ಬೂ ತಮ್ಮ ನಿಲುವಿನ ಕುರಿತು “ಇಂಡಿಯನ್‌ ಎಕ್ಸ್‌ಪ್ರೆಸ್‌’ ಜತೆಗಿನ ಸಂದರ್ಶನದಲ್ಲಿ ಕೆಲವು ಅನಿಸಿಕೆ ಹಂಚಿಕೊಂಡಿದ್ದಾರೆ…

* ಗಾಂಧಿ ಕುಟುಂಬ ತಾವೇ ನಿರ್ಮಿಸಿಕೊಂಡ ಗುಳ್ಳೆಯಿಂದ ಹೊರಬರಬೇಕು. ಎಲ್ಲಿಯತನಕ ಆ ಗುಳ್ಳೆ ಒಡೆಯುವುದಿಲ್ಲವೊ, ಅಲ್ಲಿಯವರೆಗೆ ಅವರು ಸೋಲುತ್ತಲೇ ಇರುತ್ತಾರೆ.

*ದೇಶ ಆಳುವ ಆಲೋಚನೆ ಬಿಟ್ಟು, ಅವರು ಸದಾ ವಿಪಕ್ಷ ಸ್ಥಾನದಲ್ಲಿರುವುದಾಗಿ ಹುಸಿ ನಂಬಿಕೆಯಿಂದ ಬದುಕುತ್ತಿದ್ದಾರೆ. ಆದರೆ ಕಾಲಕ್ರಮೇಣ ಕಾಂಗ್ರೆಸ್‌ಗೆ ವಿಪಕ್ಷದಲ್ಲೂ ಸ್ಥಾನ ಸಿಗುವುದು ಅನುಮಾನ.

*ಕಾಂಗ್ರೆಸ್‌ನ ಭಾಗವಾಗಿದ್ದವರು, ಪಕ್ಷನಿಷ್ಠರು ಏಕೆ ಇಂದು ಪಕ್ಷ ತೊರೆಯುತ್ತಿದ್ದಾರೆ? ಈ ಬಗ್ಗೆ ಕಾಂಗ್ರೆಸ್‌ ಚಿಂತಿಸುತ್ತಲೇ ಇಲ್ಲ. ಪಕ್ಷದ ದೋಷಗಳನ್ನುಕಾಂಗ್ರೆಸ್‌ ಸಂತೋಷದಿಂದ ಅವಗಣಿಸುತ್ತಿದೆ.

ಇದನ್ನೂ ಓದಿ:ಅಸ್ತಿತ್ವಕ್ಕಾಗಿ ಕಾಶ್ಮೀರಿ ನಾಯಕರ ಪ್ರಯತ್ನ; ದಾಳವಾಗಿ ಬದಲಾಗದಿರಲಿ

*ನಾನು ಬಿಜೆಪಿಗೆ ಹೋದ್ರೆ ನಿಮ್ಮ ಕಣ್ಣಿಗೆ ಅವಕಾಶವಾದಿ. ಆದರೆ, ಕಾಂಗ್ರೆಸ್‌ನ ಭಾಗವೇ ಆಗಿರುವ 23 ನಾಯಕರು ಪಕ್ಷದ ನಾಯಕತ್ವ ವಿರುದ್ಧ ಭಿನ್ನಸ್ವರ ಎತ್ತಿದ್ದಾಗ ನೀವೇಕೆ ಅವರನ್ನು ಏನೂ ಕೇಳಿಲ್ಲ?

*ಕಾಂಗ್ರೆಸ್ಸನ್ನು ಕಟ್ಟಿದ್ದು ಜನತೆಗಾಗಿ. ಅದು ಖಾಸಗಿ ಆಸ್ತಿಯಲ್ಲ. ದೇಶಕ್ಕಾಗಿ ಸೇವೆಗೈದವರು ಆ ಪಕ್ಷ ಕಟ್ಟಿದರು. ಈ ಮೂಲ ಸತ್ಯವನ್ನು ಪಕ್ಷ ಮರೆತಿದೆ.

*ಬಿಜೆಪಿ ವಿರುದ್ಧ ನಾನು ಈ ಹಿಂದೆ ಮಾತನಾಡಿದ್ದೆ ನಿಜ. ಈಗ ಅದು ಪ್ರಸ್ತುತವಲ್ಲ. ನಾನು ಎಂಥ ವ್ಯಕ್ತಿ, ಯಾವ ರೀತಿಯ ಆಲೋಚನೆ ಹೊಂದಿದ್ದೇನೆ ಎಂದು ಬಿಜೆಪಿಗೆ ಗೊತ್ತು. ಪಕ್ಷ ಕೊಡುವ ಹೊಣೆಯನ್ನು ಯಶಸ್ವಿಯಾಗಿ ನಿಭಾಯಿಸುವೆನು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.