BJP ಕಾರ್ಯಕರ್ತರು ಭ್ರಷ್ಟರ ಬೆರಳನ್ನು ಕತ್ತರಿಸಿ ಹಾಕಲಿದ್ದಾರೆ: ಮನೋಜ್ ಸಿನ್ಹಾ ಎಚ್ಚರಿಕೆ
Team Udayavani, Apr 19, 2019, 11:16 AM IST
ಹೊಸದಿಲ್ಲಿ : ಬಿಜೆಪಿ ನಾಯಕ ಮನೋಜ್ ಸಿನ್ಹಾ ಅವರು ಬಿಜೆಪಿ ಕಾರ್ಯಕರ್ತರು ತಮ್ಮ ವಿರುದ್ಧ ಯಾವುದೇ ಭ್ರಷ್ಟ ವ್ಯಕ್ತಿ ಬೆರಳೆತ್ತಿದರೂ ಅವರ ಬೆರಳನ್ನು ಕತ್ತರಿಸ ಹಾಕಲಿದ್ದಾರೆ ಎಂದು ನೀಡಿರುವ ಎಚ್ಚರಿಕೆಯ ಮಾತುಗಳು ಈಗ ವೈರಲ್ ಆಗಿವೆ.
ಭ್ರಷ್ಟಾಚಾರದಿಂದ ಹಣ ಸಂಪಾದಿಸಿ ಅದನ್ನು ಮತದಾರರಿಗೆ ಆಮಿಷ ಒಡ್ಡಲು ಬಳಸುವ ಯಾವುದೇ ವ್ಯಕ್ತಿಗಳನ್ನು ಬಿಜೆಪಿ ಕಾರ್ಯಕರ್ತರು ಬಿಡುವುದಿಲ್ಲ; ತಮ್ಮ ಯಾವುದೇ ಭ್ರಷ್ಟ ವ್ಯಕ್ತಿ ಬೆರಳೆತ್ತಿದಲ್ಲಿ ಅವರು ಆ ಬೆರಳನ್ನೇ ಕತ್ತರಿಸಿ ಹಾಕಲಿದ್ದಾರೆ ಎಂದು ಸಿನ್ಹಾ ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರ ವಿರುದ್ಧ ಯಾರೂ ಬೆರಳೆತ್ತುವ ದುಸ್ಸಾಹಸ ಮಾಡಿದಲ್ಲಿ ಅವರನ್ನು ಹುಗಿದು ಹಾಕಲಾಗುವುದು ಎಂದು ಸಿನ್ಹಾ ಹೇಳಿರುವ ಮಾತುಗಳು ವ್ಯಾಪಕ ಟೀಕೆ, ಖಂಡನೆಗೆ ಗುರಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ