ತ್ರಿವಳಿ ಹತ್ಯೆ ಕೇಸ್: ಮುಕುಲ್ ರಾಯ್ಗೆ ಸಂಕಷ್ಟ
Team Udayavani, Dec 9, 2019, 1:48 AM IST
ಸೂರಿ: ರಾಜಕೀಯವಾಗಿ ಮಹತ್ವ ಪಡೆದಿರುವ 2010ರ ಲಾಭ್ಪುರ್ ತ್ರಿವಳಿ ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ನಾಯಕ ಮುಕುಲ್ ರಾಯ್ ಹಾಗೂ ಟಿಎಂಸಿ ಶಾಸಕ ಮನೀರುಲ್ ಇಸ್ಲಾಂ ವಿರುದ್ಧ ಪೊಲೀಸರು ಕೋರ್ಟ್ಗೆ ಪೂರಕ ಆರೋಪಪಟ್ಟಿ ಸಲ್ಲಿಸಿದ್ದಾರೆ.
2014ರ ಮೊದಲ ಚಾರ್ಜ್ಶೀಟ್ನಲ್ಲಿ ಇಸ್ಲಾಂನ ಹೆಸರನ್ನು ಕೈಬಿಡಲಾಗಿತ್ತು. ಇತ್ತೀಚೆಗೆ ಅವರು ಬಿಜೆಪಿಗೆ ಸೇರಿದ್ದು, ಈಗ ಅವರ ಹೆಸರನ್ನು ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್