ಬೇಗುಸೆರಾಯ್ನಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ
ರಾಡ್ನಿಂದ ಹೊಡೆದು ಹತ್ಯೆಗೈದು ಪರಾರಿ, ತನಿಖೆ ಆರಂಭ
Team Udayavani, May 31, 2019, 10:42 AM IST
ಬೇಗುಸೆರಾಯ್: ಸಚಿವೆ ಸ್ಮೃತಿ ಇರಾನಿ ಆಪ್ತ,ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುಖಂಡನ ಹತ್ಯೆ ನಡೆದ ಬಳಿಕ ಗುರುವಾರ ರಾತ್ರಿ ಬಿಹಾರದಲ್ಲಿ ನಡೆದಿದೆ.
ಬೇಗುಸೆರಾಯ್ನ ಸಿಂಘೌಲ್ ಅಮ್ರೌರ್ ಕಿರತ್ಪುರ್ನ ಗ್ರಾಮ ಪಂಚಾಯತ್ ಅಧ್ಯಕ್ಷ ಗೋಪಾಲ್ ಸಿಂಗ್ ಅವರನ್ನು ಹತ್ಯೆಗೈಯಲಾಗಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ರಾಡ್ ನಿಂದ ಹೊಡೆದು ಹತ್ಯೆಗೈಯಲಾಗಿದೆ ಎಂದಿದ್ದಾರೆ.ತನಿಖೆ ಮುಂದುವಿರಿದಿದ್ದು, ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.