ಬಿಜೆಪಿ ನಾಯಕರ ಗಲ್ಲಿಗೇರಿಸಿ: ಕೈ ನಾಯಕ
Team Udayavani, Dec 28, 2018, 6:25 AM IST
ಜಮ್ಮು: “ಬಿಜೆಪಿ ನಾಯಕರನ್ನು ಗಲ್ಲಿಗೇರಿಸಬೇಕು. ಭಯೋತ್ಪಾದನೆಯ ಹೆಸರಿನಲ್ಲಿ ಅಸು ನೀಗಿದ ಮುಗ್ಧ ಉಗ್ರರ ಕುಟುಂಬ ಸದಸ್ಯ ರಿಗೆ ಸರಕಾರಿ ಉದ್ಯೋಗ ನೀಡಬೇಕು’ ಹೀಗೆಂದು ಜಮ್ಮು ಮತ್ತು ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
ಕಣಿವೆ ರಾಜ್ಯದ ಕಾಂಗ್ರೆಸ್ನ ಅಲ್ಪಸಂಖ್ಯಾಕ ಘಟಕದ ವೀಕ್ಷಕ ಹಾಜಿ ಸಗೀರ್ ಸಯೀದ್ ಖಾನ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉದ್ಯೋಗದ ಜತೆಗೆ 1 ಕೋಟಿ ರೂ. ನೆರವು ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ವಾಗ್ಧಾನ ಈಡೇರಿಸುತ್ತೇವೆ ಎಂದಿದ್ದಾರೆ ಅವರು. ಬಿಜೆಪಿ ನೇತೃತ್ವದ ಅವಧಿಯಲ್ಲಿ ಕಾಶ್ಮೀರ ಎನ್ನುವುದು ಕೊಲ್ಲಲು ಇರುವ ಸ್ಥಳ ಎನ್ನು ವಂತೆ ಮಾರ್ಪಾಡಾಗಿದೆ ಎಂದು ಟೀಕಿಸಿದ್ದಾರೆ. ಈ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ ತಿರ ಸ್ಕರಿಸಿದೆ. ಖಾನ್ಗೆ ಆ ರೀತಿಯ ಹೇಳಿಕೆ ನೀಡಲು ಯಾವುದೇ ಅಧಿಕಾರವಿಲ್ಲ ಎಂದಿದೆ. ಖಾನ್ಗೆ ನೇರವಾಗಿ ರಾಹುಲ್ ಗಾಂಧಿ ಯವರದ್ದೇ ಆಶೀರ್ವಾದ ಇದೆ. ಹೀಗಾಗಿ, ಪ್ರದೇಶ ಕಾಂಗ್ರೆಸ್ ನಾಯಕತ್ವದ ಅನುಮತಿ ಏಕೆ ಬೇಕು ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ