ದೋಣಿ ಮಗುಚಿದ್ದರೂ ಬಿಜೆಪಿ ನಾಯಕರು ಪಾರು
Team Udayavani, Aug 27, 2018, 11:55 AM IST
ಲಕ್ನೋ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಉತ್ತರ ಪ್ರದೇಶದ ಬಸ್ತಿ ನದಿಯಲ್ಲಿ ಬಿಡುವ ವೇಳೆ ಬಿಜೆಪಿ ಸಂಸದರು ಸೇರಿ ಹಲವರು ನಾಯಕರಿದ್ದ ದೋಣಿ ಮಗುಚಿದ್ದು, ಸ್ವಲ್ಪದರಲ್ಲೇ ದೊಡ್ಡ ಅನಾಹುತದಿಂದ ಎಲ್ಲರೂ ಪಾರಾಗಿದ್ದಾರೆ.
ದೋಣಿಯಲ್ಲಿ ಬಿಜೆಪಿ ಸಂಸದ ಹರೀಶ್ ದ್ವಿವೇದಿ, ಹಿರಿಯ ನಾಯಕರಾದ ರಮಾಪತಿ ರಾಮ್ ತ್ರಿಪಾಠಿ, ರಾಮ್ ಚೌಧರಿ ಮುಂತಾದವರಿದ್ದರು. ದೋಣಿಯ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಅದರ ಮೇಲೆ ನಿಂತಿದ್ದರಿಂದ ದೋಣಿ ಮಗುಚಿತು. ಕೂಡಲೇ ಪೊಲೀಸರು ಧಾವಿಸಿ ನೀರಿನಲ್ಲಿ ಬಿದ್ದವರನ್ನು ರಕ್ಷಿಸಿದರು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?