
PM Modi ಹಠಮಾರಿತನದಿಂದಲೇ ಕರ್ನಾಟಕದಲ್ಲಿ ಬಿಜೆಪಿ ಸೋತಿತು: ಸಿಎಂ ಗೆಹ್ಲೋಟ್
Team Udayavani, Jun 5, 2023, 3:57 PM IST

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಹಠಮಾರಿತನ ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಯಿತು, ಮುಂದೆಯೂ ಬಿಜೆಪಿ ಹೆಚ್ಚಿನ ರಾಜ್ಯಗಳಲ್ಲಿ ಪಕ್ಷ ಸೋಲಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ಹೇಳಿದ್ದಾರೆ.
‘ಲಾಭರ್ತಿ ಉತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿ, ”ಪ್ರಧಾನಿಯವರ ಹಠಮಾರಿ ಸ್ವಭಾವದಿಂದಾಗಿ ಬಿಜೆಪಿ ಇತ್ತೀಚಿನ ಚುನಾವಣೆಯಲ್ಲಿ ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಸೋಲಿನ ರುಚಿ ಕಂಡಿತು. ಪ್ರಜಾಪ್ರಭುತ್ವದಲ್ಲಿ ಹಠಮಾರಿತನಕ್ಕೆ ಅವಕಾಶವಿಲ್ಲ ಎಂದರು.
“ನೀವು ಇದನ್ನು ಖ್ಯಾತಿಯ ಪ್ರಶ್ನೆಯನ್ನಾಗಿ ಮಾಡಬೇಡಿ ಎಂದು ನಾನು ಪ್ರಧಾನಿಗೆ ಹೇಳಲು ಬಯಸುತ್ತೇನೆ. ಪ್ರಧಾನಿ ಹಠಮಾರಿ, ತನಗೆ ಅನಿಸಿದ್ದನ್ನು ಮಾಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಯಾರ ದುರಹಂಕಾರವೂ ಕೆಲಸ ಮಾಡುವುದಿಲ್ಲ ಮತ್ತು ಮತದಾರರ ಮುಂದೆ ತಲೆಬಾಗಬೇಕು ಏಕೆಂದರೆ ಅವರೇ ಚುನಾವಣೆ ಗೆಲ್ಲುವಂತೆ ಮಾಡುತ್ತದೆ” ಎಂದು ಹಿರಿಯ ಕಾಂಗ್ರೆಸ್ ನಾಯಕ ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ