ತೆಲಂಗಾಣ ಮೇಲೆ ಬಿಜೆಪಿ ಕಣ್ಣು : ಮುಂದಿನ ವರ್ಷದ ಚುನಾವಣೆಗೆ ಈಗಲೇ ನಡೆಯುತ್ತಿದೆ ಸಿದ್ಧತೆ
Team Udayavani, Jun 10, 2022, 6:15 AM IST
ಹೊಸದಿಲ್ಲಿ: ಮುಂದಿನ ವರ್ಷ ನಡೆಯಲಿರುವ ತೆಲಂಗಾಣ ಚುನಾವಣೆಗೆ ಬಿಜೆಪಿ ಈಗಾಗಲೇ ಭರದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಅದಕ್ಕಾಗಿ, ಜು. 2 ಹಾಗೂ 3ರಂದು ತೆಲಂಗಾಣದ ರಾಜಧಾನಿಯಾದ ಹೈದರಾಬಾದ್ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ನಡೆಸಲು ಉದ್ದೇಶಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಪಕ್ಷದ ಧುರೀಣರೆಲ್ಲರೂ ಭಾಗಿಯಾಗಲಿದ್ದಾರೆ.
ಕಾರ್ಯಕಾರಿಣಿಗೆ ಹೈದರಾಬಾದ್ ಮಹಾನಗರ ಪಾಲಿಕೆಯಲ್ಲಿರುವ ಎಲ್ಲ ಬಿಜೆಪಿ ಕಾರ್ಪೊರೇಟರ್ಗಳನ್ನೂ ಆಹ್ವಾನಿಸಲಾಗಿದೆ. ಪಕ್ಷವು ಜನರ ಮೆಚ್ಚುಗೆ ಗಳಿಸಲು ಅಳವಡಿಸಿಕೊಳ್ಳಬೇಕಾದ ಕಾರ್ಯಕ್ರಮಗಳು, ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳು ಬರುವಂತೆ ಮಾಡಲು ಅನುಷ್ಠಾನಗೊಳಿಸ ಬಹುದಾದ ಯೋಜನೆಗಳ ಬಗ್ಗೆ ಚರ್ಚೆಗಳು ನಡೆಯಲಿವೆ ಎನ್ನಲಾಗಿದೆ.
ಇದನ್ನೂ ಓದಿ : ಮುಂದಿನ ಎಲೆಕ್ಷನ್ನಲ್ಲೂ ಸ್ಪರ್ಧಿಸುವೆ: ನಟ ಕಮಲ್ ಹಾಸನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ