ಚೆನ್ನೈ: ರೈತ ನಾಯಕನಿಗೆ ಬಿಜೆಪಿ ನಾಯಕಿಯಿಂದ ಕಪಾಳ ಮೋಕ್ಷ, Watch


Team Udayavani, Mar 9, 2018, 4:23 PM IST

BJP-woman-leader-slaps-700.jpg

ಚೆನ್ನೈ : ಕೇಂದ್ರ ಸರಕಾರವನ್ನು ಟೀಕಿಸುವ ಕರಪತ್ರಗಳನ್ನು ಹಂಚಿದ ಕಾರಣಕ್ಕೆ ಸಿಟ್ಟಿಗೆದ್ದ ಬಿಜೆಪಿ ಮಹಿಳಾ ವಿಭಾಗದ ಜಿಲ್ಲಾ ಕಾರ್ಯದರ್ಶಿ ನೆಲ್ಲಯ್‌ಯಮ್ಮಾಳ್‌, ತಮಿಳು ನಾಡಿನ ರೈತ ನಾಯಕ ಪಿ ಅಯ್ಯಕಣ್ಣು ಅವರಿಗೆ ಕಪಾಳ ಮೋಕ್ಷ ಮಾಡಿ, ಕೋಪಾವೇಶದ ಪರಾಕಾಷ್ಠೆಯಲ್ಲಿ ಕಾಲಲ್ಲಿದ್ದ ಚಪ್ಪಲಿಯನ್ನು ಕೈಗೆತ್ತಿಕೊಂಡು ಬೆದರಿಸಿದ ಘಟನೆಯ ವಿಡಿಯೋ ಚಿತ್ರಿಕೆ ಈಗ ವೈರಲ್‌ ಆಗಿದೆ. 

ಮಾತಿನ ಜಗಳದಲ್ಲಿ ಉದ್ರಿಕ್ತತೆ ತಲೆದೋರಿದ ಈ ಘಟನೆ ನಡೆದದ್ದು ಚೆನ್ನೈನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ. 

ರೈತ ನಾಯಕ ಅಯ್ಯಕಣ್ಣು ಅವರು ರೈತರ ಸಂಕಷ್ಟಗಳ ಬಗ್ಗೆ ಸರಕಾರದ ಗಮನ ಸೆಳೆದು ಪರಿಹಾರ ಕಾಣಲು ನೂರು ದಿನಗಳ ಪ್ರತಿಭಟನಾ ರಾಲಿ ನಡೆಸುತ್ತಿದ್ದಾರೆ. ಈ ರಾಲಿಯನ್ನು ಅವರು ಕಳೆದ ವಾರ ಕನ್ಯಾಕುಮಾರಿಯಲ್ಲಿ ಆರಂಭಿಸಿದರು. ಅವರು ಹೋದಲ್ಲೆಲ್ಲ ಜನರನ್ನು ಉದ್ದೇಶಿಸಿ ಮಾತನಾಡಿ ರೈತರ ಬೇಡಿಕೆಗಳನ್ನು ಒಳಗೊಂಡ ಕರಪತ್ರಗಳನ್ನು ಜನರಿಗೆ ವಿತರಿಸುತ್ತಾರೆ. ಅವರ ಬೇಡಿಕೆಗಳಲ್ಲಿ ರೈತರ ಕೃಷಿ ಸಾಲ ಮನ್ನಾ, ರೈತರ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ, ಹಿರಿಯ ರೈತರಿಗೆ ಪಿಂಚಣಿ ಮುಖ್ಯವಾಗಿವೆ. 

ತಿರುಚೆಂದೂರು ದೇವಳ ಆವರಣವನ್ನು ಇವರು ಪ್ರವೇಶಿಸಿ ಅಲ್ಲಿದ್ದವರಿಗೆ ರೈತರ ಬೇಡಿಕೆಗಳ ಕರ ಪತ್ರ ವಿತರಿಸುವಾಗ ಅಲ್ಲಿಗೆ ಧಾವಿಸಿ ಬಂದ ಬಿಜೆಪಿ ನಾಯಕಿ ಕರಪತ್ರ ಕಸಿದು ಮಾತಿನ ಜಗಳ ಆರಂಭಿಸಿ ಕಪಾಳ ಮೋಕ್ಷ ಮಾಡಿ ಚಪ್ಪಲಿ ಕೈಗೆತ್ತಿಕೊಂಡು ರೈತ ನಾಯಕನಿಗೆ ಬೆದರಿಕೆ ಹಾಕಿದರು !

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.