BJP MLA: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ರಕ್ಷಿಸಿದ ಬಿಜೆಪಿ ಶಾಸಕ


Team Udayavani, Jun 1, 2023, 9:11 AM IST

thumb-1

ಅಹಮದಾಬಾದ್:‌ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ಶಾಸಕರೊಬ್ಬರು ರಕ್ಷಣೆ ಮಾಡಿರುವ ಘಟನೆ ಗುಜರಾತಿನ ಪಟ್ವಾ ಗ್ರಾಮದಲ್ಲಿ ನಡೆದಿದೆ.

ಬುಧವಾರ ಮಧ್ಯಾಹ್ನ(ಮೇ.31 ರಂದು) ಪಟ್ವಾ ಗ್ರಾಮದ ಬಳಿಯ ಸಮುದ್ರ ತೀರಕ್ಕೆ ಸ್ನಾನಕ್ಕೆಂದು ಕಲ್ಪೇಶ್ ಶಿಯಾಲ್, ವಿಜಯ್ ಗುಜಾರಿಯಾ, ನಿಕುಲ್ ಗುಜಾರಿಯಾ ಮತ್ತು ಜೀವನ್ ಗುಜಾರಿಯಾ ಎನ್ನುವ ಯುವಕರು ಇಳಿದಿದ್ದಾರೆ. ಈ ವೇಳೆ ಸಮುದ್ರ ಅಲೆಗೆ ಸಿಲುಕಿ ನಾಲ್ವರು ಮುಳುಗಲು ಆರಂಭಿಸಿದ್ದಾರೆ. ಮುಳುಗುತ್ತಿದ್ದಂತೆ ಯುವಕರು ಕಾಪಾಡಿ ಎಂದು ಕಿರುಚಾಡಲು ಶುರು ಮಾಡಿದ್ದಾರೆ.

ಇದೇ ವೇಳೆ ಸ್ಥಳೀಯರು ಸೇರಿದಂತೆ ಅಲ್ಲೇ ಇದ್ದ ಗುಜರಾತ್‌ನ ರಾಜುಲಾದ ಬಿಜೆಪಿ ಶಾಸಕರಾಗಿರುವ ಹೀರಾ ಸೋಲಂಕಿ ಅವರು ರಕ್ಷಣೆಗೆ ಧಾವಿಸಿದ್ದಾರೆ. ತಾನೊಬ್ಬ ಶಾಸಕ ಎನ್ನುವುದನ್ನು ನೋಡದೇ ನೇರವಾಗಿ ಜೀವ ರಕ್ಷಣೆಗೆ ಹೀರಾ ಸೋಲಂಕಿ ಸಮುದ್ರಕ್ಕೆ ಹಾರಿದ್ದಾರೆ.

ನಾಲ್ವರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಒಬ್ಬ ಆಳ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಆತನ ಮೃತದೇಹ ಸಂಜೆಯ ವೇಳೆ ಪತ್ತೆಯಾಗಿದೆ.

 

ಟಾಪ್ ನ್ಯೂಸ್

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ASSAM MEGHALAY

Assam-Meghalaya: ಗಡಿ ಸಂಘರ್ಷ ಬಿಲ್ಲು-ಬಾಣದ ದಾಳಿ, ವ್ಯಕ್ತಿಗೆ ಗಾಯ

RINKU DUGGAL

IAS ಅಧಿಕಾರಿ ರಿಂಕು ದುಗ್ಗಾಗೆ ಕಡ್ಡಾಯ ನಿವೃತ್ತಿ

ISRO VENUS

ISRO: ಶುಕ್ರನತ್ತ ಹೋಗಲು ಇಸ್ರೋ ಸಿದ್ಧತೆ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

edu ajji

Literate: 92ನೇ ವಯಸ್ಸಿನಲ್ಲಿ ಅಕ್ಷರಸ್ತರಾದ ಅಜ್ಜಿ !

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

lok adalat

Karnataka: ಪುನರ್‌ವಿಂಗಡಣೆ: ಆಕ್ಷೇಪಣೆಗಳಿಗೆ “ಅದಾಲತ್‌”

dr g param

IT-BT ಸಹಭಾಗಿತ್ವದಲ್ಲಿ ಸೈಬರ್‌ ಕೇಂದ್ರ: ಪರಮೇಶ್ವರ್‌

karnataka govt logo

Karnataka: ಒಂದೇ ದಿನ 26,000 ಆಸ್ತಿ ನೋಂದಣಿ- ಸರಕಾರಕ್ಕೆ 311 ಕೋಟಿ ರೂ. ಆದಾಯ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.