ಅನೈತಿಕ ಸಂಬಂಧ: ಮಹಾರಾಷ್ಟ್ರ ಬಿಜೆಪಿ ಶಾಸಕರ ಬಾಡಿಗಾರ್ಡ್ ಆತ್ಮಹತ್ಯೆ
Team Udayavani, Jun 23, 2017, 12:13 PM IST
ಮುಂಬಯಿ : ಮಹಾರಾಷ್ಟ್ರದ ನಕ್ಸಲ್ ಪೀಡಿತ ಗಡ್ಚಿರೋಲಿ ಜಿಲ್ಲೆಯ ಬಿಜೆಪಿ ಶಾಸಕರೋರ್ವರ ಬಾಡಿಗಾರ್ಡ್ ಗುಂಡೆಸೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗಡ್ಚಿರೋಲಿ ಜಿಲ್ಲೆಯ ಆರ್ಮೋರಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಕೃಷ್ಣ ಗಜಬೆ ಅವರ ವಾರ್ಸಾ ತೆಹಶೀಲ್ನಲ್ಲಿರುವ ಕಚೇರಿಯಲ್ಲಿ ಅವರ ಬಾಡಿಗಾರ್ಡ್, 34ರ ಹರೆಯದ ಭಾಸ್ಕರ್ ಚೌಕೆ ಪಿಸ್ತೂಲಿನಿಂದ ಗುಂಡೆಸೆದುಕೊಂಡು ಆತ್ಮಹತ್ಯೆ ಮಾಡಿಕೊಂಡನೆಂದು ಗಡ್ಚಿರೋಲಿ ಪೊಲೀಸ್ ಸುಪರಿಂಟೆಂಡೆಂಟ್ ಅಭಿನವ್ ದೇಶ್ಮುಖ್ ತಿಳಿಸಿದ್ದಾರೆ.
ಬಾಡಿಗಾರ್ಡ್ ಭಾಸ್ಕರ್ ಚೌಕೆಯ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಉದ್ದೇಶ ಕಾಣುವುದಿಲ್ಲ; ಆತ ಕೌಟುಂಬಿಕ ಕಾರಣಗಳಿಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ; ಆತನಿಗೆ ವಿವಾಹಿತ ಮಹಿಳೆಯೊಬ್ಬಳೊಂದಿಗೆ ಅಕ್ರಮ ಸಂಬಂಧ ಇದೆ ಎನ್ನಲಾಗಿದೆ ಎಂದು ಎಸ್ಪಿ ದೇಶ್ಮುಖ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು