ತಬ್ಲೀ ಸದಸ್ಯರ ಸುಳಿವಿತ್ತರೆ ಬಹುಮಾನ
Team Udayavani, Apr 26, 2020, 6:20 AM IST
ಸಾಂದರ್ಭಿಕ ಚಿತ್ರ..
ನಿಜಾಮುದ್ದೀನ್ ಸಮಾವೇಶದಲ್ಲಿ ಭಾಗವಹಿಸಿ ಬಂದು ತಲೆಮರೆಸಿಕೊಂಡಿರುವ ತಬ್ಲೀ -ಎ-ಜಮಾತ್ ಸಂಘಟನೆಯ ಸದಸ್ಯರ ಬಗ್ಗೆ ಮಾಹಿತಿ ನೀಡಿದಲ್ಲಿ 11 ಸಾವಿರ ಬಹುಮಾನವಾಗಿ ಕೊಡುವುದಾಗಿ ಬಿಜೆಪಿ ಸಂಸದ ರವೀಂದ್ರ ಕುಶ್ವಾಹ ಘೋಷಿಸಿದ್ದಾರೆ.
ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಅವರು, “ತಬ್ಲೀ -ಎ-ಜಮಾತ್ನ ಸಮಾವೇಶದಲ್ಲಿ ಭಾಗವಹಿಸಿದವರು ಮಾತ್ರವಲ್ಲ, ವಿದೇಶ ಗಳಿಂದ ಬಂದು ಸರ್ಕಾರಕ್ಕೆ ತಮ್ಮ ಪ್ರಯಾಣದ ವಿವರಗಳನ್ನು ಸಲ್ಲಿಸದವರ, ಸ್ಕ್ರೀನಿಂಗ್ನಿಂದ ತಪ್ಪಿಸಿಕೊಂಡಿರುವಂಥವರ ಬಗ್ಗೆ ಮಾಹಿತಿ ನೀಡಿದವರಿಗೂ ಈ ನಗದು ಪುರಸ್ಕಾರ ನೀಡಲಾಗುತ್ತದೆ’ ಎಂದು ಹೇಳಿದ್ದಾರೆ.
ಅಲ್ಲದೆ, ಅಂಥ ವ್ಯಕ್ತಿಗಳು ಸರ್ಕಾರಕ್ಕೆ ಮಾಹಿತಿ ನೀಡಿ, ಕೋವಿಡ್-19 ಪರೀಕ್ಷೆಗೊಳಗಾಗಿ ಸೋಂಕು ಪ್ರಸರಣ ತಡೆಗಟ್ಟಲು ಕೈ ಜೋಡಿಸಬೇಕು ಎಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ