ಕ್ರೈಸ್ತರು ಅಂಗ್ರೇಜಿಗಳು,ಸ್ವಾತಂತ್ರ್ಯ ಹೋರಾಟ ಮಾಡಿಲ್ಲ:ಬಿಜೆಪಿ ಸಂಸದ
Team Udayavani, Jul 6, 2018, 10:26 AM IST
ಮುಂಬಯಿ: ಸಂಸದ ಗೋಪಾಲ್ ಶೆಟ್ಟಿ ಅವರು ವಿವಾದಾತ್ಮಕ ಹೇಳಿಕೊಂದನ್ನು ನೀಡಿ ಬಿಜೆಪಿಗೆ ಮುಜುಗರ ತಂದಿಟ್ಟಿದ್ದಾರೆ. ಕ್ರೈಸ್ತರು ಅಂಗ್ರೇಜಿಗರು, ಅವರು ಸ್ವಾತಂತ್ರ್ಯ ಹೋರಾಟಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಆದರೆ ಹಿಂದು ಮತ್ತು ಮುಸ್ಲಿಮರು ಜೊತೆಯಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು ಎಂದು ಹೇಳಿಕೆ ನೀಡಿದ್ದಾರೆ.
ಭಾನುವಾರ ಮುಂಬಯಿಯ ಶಿಯಾ ಕಬ್ರಸ್ಥಾನ್ ಕಮಿಟಿ ಆಯೋಜಿಸಿದ್ದ ಈದ್-ಇ-ಮೀಲಾದ್ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಗೋಪಾಲ್ ಶೆಟ್ಟಿ ಅವರು ಈ ಹೇಳಿಕೆ ನೀಡಿದ್ದು, ವಿಡಿಯೋ ಈಗ ಸುದ್ದಿಯಾಗಿದೆ.
ಈ ಬಗ್ಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಬಿಜೆಪಿ ಸಂಸದರಿಗೆ ಇತಿಹಾಸನ ಜ್ಞಾನ ಸ್ವಲ್ಪವೂ ಇಲ್ಲ .ಬಿಜೆಪಿ ದೇಶವನ್ನು ಕೋಮು ವಿಚಾರದಲ್ಲಿ ವಿಭಜಸಿ ರಾಜಕಾರಣ ಮಾಡುತ್ತಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?