ಗಾಂಧೀಜಿ ‘ರಾಷ್ಟ್ರಪುತ್ರ’!
Team Udayavani, Oct 22, 2019, 12:22 AM IST
ಹೊಸದಿಲ್ಲಿ: ಲೋಕಸಭಾ ಚುನಾವಣೆಗೂ ಮುನ್ನ, ಗಾಂಧೀಜಿ ಹಂತಕ ನಾಥೂರಾಂ ಗೋಡ್ಸೆ ಒಬ್ಬ ದೇಶಭಕ್ತ ಎಂದಿದ್ದ ಭೋಪಾಲ್ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್, ಸೋಮವಾರ ‘ಗಾಂಧೀಜಿ ರಾಷ್ಟ್ರಪುತ್ರನೇ ಹೊರತು, ರಾಷ್ಟ್ರಪಿತ ಅಲ್ಲ’ ಎಂದು ಹೇಳಿದ್ದಾರೆ.
ಗಾಂಧೀಜಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನೂ ಆಡಿರುವ ಅವರು, ‘ಗಾಂಧೀಜಿ ಈ ದೇಶದ ಮಗ. ಅವರ ಸೇವೆಯನ್ನು ನಾವೆಲ್ಲರೂ ಸದಾ ನೆನೆಯಬೇಕು ಹಾಗೂ ಅವರನ್ನು ಪ್ರೀತಿಸಬೇಕು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್