ಪ.ಬಂ: BJP ಬೃಹತ್‌ ರಾಲಿ; ಕಾಲ್‌ತುಳಿತದಿಂದಾಗಿ ಮೋದಿ ಭಾಷಣ ಮೊಟಕು


Team Udayavani, Feb 2, 2019, 10:14 AM IST

modi-speech-crowd-700.jpg

ಠಾಕೂರ್‌ನಗರ : ಭಾರೀ ಕರತಾಡನ, ಮುಗಿಲೇರಿದ ಉಘೇ ಉಘೇ, ಬೃಹತ್‌ ಬೆಂಬಲದ ನಡುವೆ ನೆರೆದ ಜನಜಂಗುಳಿಯಲ್ಲಿ ಕಾಲ್‌ತುಳಿತದಂತಹ ಗಂಭೀರ ಸ್ಥಿತಿ ಏರ್ಪಟ್ಟ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರಿಂದು ಪಶ್ಚಿಮ ಬಂಗಾಲದ ಉತ್ತರ 24 ಪರಗಣ ಜಿಲ್ಲೆಯ ಠಾಕೂರ್‌ಗಂಜ್‌ ನಲ್ಲಿನ ತಮ್ಮ ಭಾಷಣವನ್ನು ಅರ್ಧಕ್ಕೇ ನಿಲ್ಲಿಸಬೇಕಾಯಿತು.

ನೆರೆದ ಬೃಹತ್‌ ಜನಸಮೂಹದಲ್ಲಿ ಅನೇಕ ಮಹಿಳೆಯರು ಗಾಯಗೊಂಡರೆಂದು ಹಿರಿಯ ಪೊಲೀಸ್‌ ಅಧಿಕಾರಿ ಹೇಳಿದರು. 

ಬಂಗಾಲಿ ಭಾಷೆಯಲ್ಲೇ ತನ್ನ ಚುನಾವಣಾ ಪ್ರಚಾರ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಅವರನ್ನು ನೆರೆದ ಬೃಹತ್‌ ಜನಸಮೂಹ ಭಾರೀ ಕರತಾಡನ ಮತ್ತು ಅಭಿನಂದನೆಗಳೊಂದಿಗೆ ಸ್ವಾಗತಿಸಿತು. ಪರಿಶಿಷ್ಟ ಜಾತಿಯ ಮಥುವಾ ಸಮುದಾಯದ ಜನರು ಬೃಹತ್‌ ಸಂಖ್ಯೆಯಲ್ಲಿ ಜಮಾಯಿಸಿದ್ದು ಅವರು ಪ್ರಧಾನಿ ಬಂಗಾಲಿಯಲ್ಲಿ ಭಾಷಣ ಆರಂಭಿಸುತ್ತಿದ್ದಂತೆಯೇ ಭಾರೀ ಕರತಾಡನಗೈದು ಮುಗಿಲುಮುಟ್ಟುವ ರೀತಿಯಲ್ಲಿ ಅಭಿನಂದನೆ ಸೂಚಿಸಿದರು. 

ಮೋದಿ ಭಾಷಣ ಮಾಡುತ್ತಿದ್ದಂತೆಯೇ  ರಾಲಿ ತಾಣದ ಹೊರಗೆ, ಬೇಲಿಯಾಚೆ ನೆರೆದಿದ್ದ ಮಥುವಾ ಸಮುದಾಯದ ಜನರು ಮೈದಾನದ ಒಳನುಗ್ಗಲು ಪ್ರಯತ್ನಿಸಿದರು. ಆಗ ಕಾಲ್‌ ತುಳಿತದಂತಹ ಸನ್ನಿವೇಶ ಏರ್ಪಟ್ಟಿತು.

ಮೋದಿ ಅವರು ರಾಲಿ ಮೈದಾನದಲ್ಲಿದ್ದ ನೆರೆದಿದ್ದ ಜನರಿಗೆ ಶಾಂತಿ ಮತ್ತು ಸಭಾ ಘನತೆಯನ್ನು ಕಾಪಿಡುವಂತೆ ಪದೇ ಪದೇ ಕೋರಿದರು. ‘ನೀವೆಲ್ಲ ನಿಂತಲ್ಲೇ ನಿಂತಿರಿ, ಯಾರೂ ರಾಲಿಯ ಒಳ ವೃತದೊಳಗೆ ನುಗ್ಗಿ ಬರಲು ಯತ್ನಿಸಬೇಡಿ’ ಎಂದು ಮೋದಿ ಜನಸಮೂಹವನ್ನು ಶಾಂತಗೊಳಿಸಲು ಯತ್ನಿಸಿದರು. ಆದರೆ ಯಾವುದೂ ಫ‌ಲಕಾರಿ ಆಗದಿದ್ದಾಗ ಹೆಚ್ಚಿನ ಅನಾಹುತ ಆಗದಿರಲೆಂಬ ಕಾರಣಕ್ಕೆ ತಮ್ಮ ಭಾಷಣವನ್ನು ಅರ್ಧದಲ್ಲೇ ನಿಲ್ಲಿಸಿದರು. ಆಗಿನ್ನೂ ಮೋದಿ ಅವರು ಭಾಷಣ ಆರಂಭಿಸಿ ಕೇವಲ 14 ನಿಮಿಷಗಳು ಮಾತ್ರವೇ ಆಗಿದ್ದವು. 

ಜನಸಂದೋಹದಲ್ಲಿ ಸಿಲುಕಿಕೊಂಡ ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸಲು ಬಿಜೆಪಿ ಕಾರ್ಯಕರ್ತರು ಮತ್ತು ಸ್ವಯಂ ಸೇವಕರು  ಮುನ್ನುಗ್ಗಿದರು. 

ಪಶ್ಚಿಮ ಬಂಗಾಲದಲ್ಲಿ ಮಥುವಾ ಸಮುದಾಯದವರು 30 ಲಕ್ಷದಷ್ಟಿದ್ದು ಉತ್ತರ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳ ಕನಿಷ್ಠ ಐದು ಲೋಕ ಸಭಾ ಸೀಟುಗಳ ಮೇಲೆ ಇವರ ನಿರ್ಣಾಯಕ ಪ್ರಭಾವ ಇದೆ. 

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.