![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಸಾಮ್ನಾ ನಿಷೇಧದ ಬಿಜೆಪಿ ಯತ್ನ ತುರ್ತು ಪರಿಸ್ಥಿತಿಗೆ ಸಮ: ಉದ್ಧವ್
Team Udayavani, Feb 16, 2017, 12:31 PM IST
![Uddhav Thakre-700.jpg](https://www.udayavani.com/wp-content/uploads/2017/02/16/Uddhav Thakre-700-620x354.jpg)
ಪುಣೆ : ಸ್ಥಳೀಯಾಡಳಿತೆ ಚುನಾವಣೆಯ ಪ್ರಯುಕ್ತ ಇದೇ ಫೆ.16, 20 ಮತ್ತು 21ರಂದು ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆಯ ಪ್ರಕಟನೆಯನ್ನು ನಿಷೇಧಿಸಬೇಕು ಎಂದು ರಾಜ್ಯ ಬಿಜೆಪಿಯ ಪದಾಧಿಕಾರಿ ಓರ್ವರು ರಾಜ್ಯದ ಚುನಾವಣಾ ಆಯೋಗವನ್ನು ಆಗ್ರಹಿಸಿರುವ ಹಿನ್ನೆಲೆಯಲ್ಲಿ, ಶಿವಸೇನೆಯ ರಾಷ್ಟ್ರಾಧ್ಯಕ್ಷರಾಗಿರುವ ಉದ್ಧವ್ ಠಾಕ್ರೆ ಅವರು ಈ ಯತ್ನವನ್ನು ತುರ್ತು ಪರಿಸ್ಥಿತಿಗೆ ಹೋಲಿಸಿದ್ದಾರೆ.
ಮತದಾನಕ್ಕೆ ಎರಡು ದಿನ ಮುನ್ನ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪ್ರಚಾರಾಭಿಯಾನದ ವಿವರಗಳನ್ನು ಪ್ರಕಟಿಸುವುದಕ್ಕೆ ನಿಷೇಧ ಇರುವುದರಿಂದ, ಈ ರೀತಿಯ ಪ್ರಕಟನೆಯನ್ನು ಕೈಗೊಳ್ಳುತ್ತಿರುವ ಸಾಮ್ನಾ ಮೇಲೆ ಫೆ.16, 20 ಹಾಗೂ 21ರಂದು ಪ್ರಕಟನೆ ನಿಷೇಧ ಹೇರಬೇಕು ಎಂದು ರಾಜ್ಯ ಬಿಜೆಪಿ ವಕ್ತಾರೆ ಶ್ವೇತಾ ಶಾಲಿನಿ ಅವರು ರಾಜ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದರು.
ಮಹಾರಾಷ್ಟ್ರದ 10 ಮುನಿಸಿಪಲ್ ಕಾರ್ಪೊರೇಶನ್ ಮತ್ತು 25 ಜಿಲ್ಲಾ ಪರಿಷತ್ಗಳಿಗೆ ಇದೇ ಫೆ.16 ಮತ್ತು 21ರಂದು ಎರಡು ಹಂತಗಳ ಚುನಾವಣೆ ನಡೆಯಲಿದೆ.
“ಸಾಮ್ನಾವನ್ನು ಮುಚ್ಚುವುದು ಎಂದಿಗೂ ಸಾಧ್ಯವಿಲ್ಲ’ ಎಂದು ಪುಣೆಯಲ್ಲಿ ನಿನ್ನೆ ಬುಧವಾರ ಸಂಜೆ ನಡೆದಿದ್ದ ಚುನಾವಣಾ ರಾಲಿಯಲ್ಲಿ ಗುಡುಗಿದ ಉದ್ಧವ್ ಠಾಕ್ರೆ, “ಇಂತಹ ಪರಿಸ್ಥಿತಿಯನ್ನು ದೇಶ ಈ ಹಿಂದೆ ಕಂಡಿದ್ದ ತುರ್ತು ಪರಿಸ್ಥಿತಿಗೆ ಹೋಲಿಸಬಹುದಾಗಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.