ಎಲ್ಲ ಪ್ರಾದೇಶಿಕ ಭಾಷೆಗಳೂ ಪೂಜನೀಯ: ಪ್ರಧಾನಿ ಮೋದಿ

ಭಾಷೆಯ ಹೆಸರಲ್ಲಿ ಜಗಳ ಬೇಡ, ಅಭಿವೃದ್ಧಿಯೇ ಆದ್ಯತೆಯಾಗಲಿ: ಕಿವಿಮಾತು

Team Udayavani, May 20, 2022, 10:39 PM IST

ಎಲ್ಲ ಪ್ರಾದೇಶಿಕ ಭಾಷೆಗಳೂ ಪೂಜ್ಯನೀಯ: ಪ್ರಧಾನಿ ಮೋದಿ ಅಭಿಮತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭಾಷೆಯ ಹೆಸರಿನಲ್ಲಿ ವಿವಾದಗಳನ್ನು ಹುಟ್ಟಿಸುವ ವ್ಯಕ್ತಿಗಳಿಗೆ ಬಲವಾದ ಎಚ್ಚರಿಕೆ ನೀಡಿದ್ದಾರೆ. ನಾವು ಭಾರತದ ಎಲ್ಲ ಸ್ಥಳೀಯ ಭಾಷೆಗಳನ್ನು ಗೌರವಿಸುತ್ತೇವೆ, ಆ ಭಾಷೆಗಳಲ್ಲಿ ದೇಶದ ಸಂಸ್ಕೃತಿ ಪ್ರತಿಫ‌ಲನಗೊಳ್ಳುತ್ತದೆ. ಅವುಗಳನ್ನೆಲ್ಲ ಬಿಜೆಪಿ ಪೂಜನೀಯವಾಗಿ ಕಾಣುತ್ತದೆ. ಅಷ್ಟು ಮಾತ್ರವಲ್ಲ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಎಲ್ಲ ಸ್ಥಳೀಯ ಭಾಷೆಗಳಿಗೂ ಆದ್ಯತೆ ನೀಡಲಾಗಿದೆ ಎಂದಿದ್ದಾರೆ.

ನರೇಂದ್ರ ಮೋದಿಯವರ ಈ ಹೇಳಿಕೆಯ ಹಿಂದೆ ಕೆಲವು ದಿನಗಳ ಹಿಂದೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌-ಬಾಲಿವುಡ್‌ ನಟ ಅಜಯ್‌ ದೇವಗನ್‌ ನಡುವೆ ನಡೆದ ಟ್ವಿಟರ್‌ ವಾಗ್ವಾದ ಉಂಟಾದ ಬೆನ್ನಲ್ಲೇ ಮೋದಿಯವರಿಂದ ಇಂಥದ್ದೊಂದು ಕಿವಿಮಾತು ಕೇಳಿಬಂದಿದೆ.

ಮನೆಮನೆಗೆ ತೆರಳಿ:
ಈ ವರ್ಷಾಂತ್ಯ ಮತ್ತು ಮುಂದಿನ ವರ್ಷ ಕರ್ನಾಟಕ, ಗುಜರಾತ್‌ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಮೋದಿ, ಬಿಜೆಪಿ ಕಾರ್ಯಕರ್ತರು ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಅಭಿಯಾನ ಆರಂಭಿಸಬೇಕು. ಯಾವುದೇ ಬಡವ್ಯಕ್ತಿ, ಅರ್ಹ ಫ‌ಲಾನುಭವಿ ಸರ್ಕಾರದ ಕಲ್ಯಾಣ ಕಾರ್ಯಕ್ರಮವನ್ನು ತಪ್ಪಿಸಿಕೊಳ್ಳದಂತೆ ನೋಡಿ ಎಂದು ಕರೆ ನೀಡಿದ್ದಾರೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.