Save democracy ಹೇಳಿಕೆ: ಖರ್ಗೆ ವಿರುದ್ಧ ಆಕ್ರೋಶ ಹೊರ ಹಾಕಿದ ಬಿಜೆಪಿ

ವಂಶಪಾರಂಪರ್ಯ ರಾಜಕಾರಣ ಕೊನೆ... ಭಾರತದ ಇಬ್ಬರು ಪ್ರಧಾನಿಗಳು ಮಾತ್ರ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದವರು

Team Udayavani, Jan 30, 2024, 4:13 PM IST

BJP 2

ಹೊಸದಿಲ್ಲಿ: ಪುನಃ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಸರ್ವಾಧಿಕಾರ ಜಾರಿಯಾಗಲಿದೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದು, ಪ್ರಜಾಪ್ರಭುತ್ವದ ವೇಷದಲ್ಲಿರುವ ವಂಶಾಡಳಿತದ ರಾಜಕಾರಣವು ದೇಶದಲ್ಲಿ ಕೊನೆಗೊಳ್ಳುತ್ತಿದೆ ಮತ್ತು ನಿಜವಾದ ಪ್ರಜಾಪ್ರಭುತ್ವದ ಹೊರಹೊಮ್ಮುವಿಕೆಗೆ ಮುಂದಾಗಿದೆ ಎಂದು ಮಂಗಳವಾರ ಬಿಜೆಪಿ ಹೇಳಿದೆ.

2024ರ ಲೋಕಸಭೆ ಚುನಾವಣೆಯು ಜನರಿಗೆ ಇರುವ ಕೊನೆಯ ಅವಕಾಶವಾಗಿದೆ. ಪುನಃ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಸರ್ವಾಧಿಕಾರ ಜಾರಿಯಾಗಲಿದೆ. ದೇಶದಲ್ಲಿ ಸರ್ವಾಧಿಕಾರ ಇರುತ್ತದೆ. ರಷ್ಯಾದಲ್ಲಿ ಪುಟಿನ್ ಅವರಂತೆ ಬಿಜೆಪಿ ಭಾರತವನ್ನು ಆಳಲಿದೆ ಎಂದು ಖರ್ಗೆ ಹೇಳಿಕೆ ನೀಡಿದ್ದರು.

ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ “ಪ್ರಜಾಪ್ರಭುತ್ವದ ವೇಷದಲ್ಲಿರುವ ವಂಶಪಾರಂಪರ್ಯ ರಾಜಕೀಯವು ಕೊನೆಗೊಳ್ಳುತ್ತಿದೆ. ಅವರು ತಮ್ಮ ಭವಿಷ್ಯದ ಕುರಿತು ಚಿಂತಿತರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅಬ್ದುಲ್ಲಾ ಮತ್ತು ಮುಫ್ತಿ ಕುಟುಂಬಗಳು ಅಥವಾ ಪಂಜಾಬ್‌ನಲ್ಲಿ ಬಾದಲ್‌ಗಳು, ಹರಿಯಾಣದಲ್ಲಿ ಹೂಡಾ ಕುಟುಂಬ, ಎಲ್ಲರೂ ಚುನಾವಣೆಯಲ್ಲಿ ಸೋತರು. ಅಶೋಕ್ ಗೆಹ್ಲೋಟ್ ಅವರ ಮಗ ಕೂಡ ಸೋತರು, ಅಖಿಲೇಶ್ ಯಾದವ್ ಅವರ ಪತ್ನಿ ಚುನಾವಣೆಯಲ್ಲಿ ಸೋತರು, ಬಿಹಾರದಲ್ಲಿ ಲಾಲು ಪ್ರಸಾದ್ ಯಾದವ್ ಅವರ ಮಗಳು ಸೋತರು.  ರಾಜಕೀಯದ ದೊಡ್ಡ ಚಿಹ್ನೆ ರಾಹುಲ್ ಗಾಂಧಿ ಚುನಾವಣೆಯಲ್ಲಿ ಸೋತರು”ಎಂದರು.

“ಖರ್ಗೆ ಜೀ ಅವರು ಏನೇ ಹೇಳುತ್ತಿದ್ದರೂ ನಿಜವಾದ ಅರ್ಥವೆಂದರೆ ಪ್ರಜಾಪ್ರಭುತ್ವದ ಹೊದಿಕೆಯಡಿಯಲ್ಲಿ ವಂಶಪಾರಂಪರ್ಯ ರಾಜಕಾರಣವನ್ನು ಕಳೆದ ಚುನಾವಣೆಯಲ್ಲಿ ಮತದಾರರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ ಮತ್ತು ನಿಜವಾದ ಪ್ರಜಾಪ್ರಭುತ್ವದ ನಿಜವಾದ ಹೊರಹೊಮ್ಮುವಿಕೆಗೆ ಮುಂದಾಗಿದೆ” ಎಂದರು.

“ಭಾರತದಲ್ಲಿ ಕೇವಲ ಇಬ್ಬರು ಪ್ರಧಾನ ಮಂತ್ರಿಗಳು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದವರು, ಅಟಲ್ ಬಿಹಾರಿ ವಾಜಪೇಯಿ ಮತ್ತು ನರೇಂದ್ರ ಮೋದಿ. ಜವಾಹರಲಾಲ್ ನೆಹರು ಅವರು “ಶೂನ್ಯ ಮತಗಳಿಂದ” ಮೊದಲ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದರು. 1946ರ ಎಪ್ರಿಲ್‌ನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ 16 ಕಾಂಗ್ರೆಸ್‌ ಸಮಿತಿಗಳ ಪೈಕಿ ಎರಡನ್ನು ಹೊರತುಪಡಿಸಿ ಉಳಿದೆಲ್ಲ ಮತಗಳು ವಲ್ಲಭಭಾಯಿ ಪಟೇಲ್‌ ಅವರ ಪಾಲಾಗಿದ್ದವು ಎಂದು ಹೇಳಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದು ಕಾಂಗ್ರೆಸ್ ಅಧ್ಯಕ್ಷರೇ ಹೊರತು ಜನರಿಂದ ಆಯ್ಕೆಯಾಗಿಲ್ಲ. ‘ಇಂದಿರಾ ಗಾಂಧಿ ಮತಗಳ ಮೂಲಕ ಅಧಿಕಾರಕ್ಕೆ ಬಂದಿದ್ದರಾ? ಇಲ್ಲ, ಅವರು ಮೊದಲ ಬಾರಿ ಕಾಂಗ್ರೆಸ್‌ನ ಆಂತರಿಕ ನಿರ್ಧಾರದಿಂದ ಪ್ರಧಾನಿಯಾದರು, ಇಂದಿರಾ ಗಾಂಧಿಯವರ ಮರಣದ ನಂತರ ರಾಜೀವ್ ಗಾಂಧಿ ಅವರು ಸಹಾನುಭೂತಿ ಹೊಂದಿದ್ದರಿಂದ ಪ್ರಧಾನಿಯಾದರು” ಎಂದು ತೀವ್ರ ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರತಿಕ್ರಿಯಿಸಿ ”ನಿಮ್ಮ ಹೃದಯದಲ್ಲಿ ಏನಿದೆ, ನಿಮ್ಮ ಪಕ್ಷ ಏನು ಮಾಡಿದೆ. ನೀವು ಇತರರನ್ನು ಅದೇ ದೃಷ್ಟಿಕೋನದಿಂದ ಏಕೆ ನೋಡುತ್ತೀರಿ? ಇಂದಿರಾ ಗಾಂಧಿ ಅವರು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಕೊಂದಿದ್ದಾರೆ, ಆ ಪಕ್ಷದ ಅಧ್ಯಕ್ಷರು ಊಹೆಗಳನ್ನು ಮಾಡುತ್ತಿದ್ದಾರೆ.ಇವರಿಗೆ ಯಾವ ರೀತಿಯ ಪ್ರಜಾಪ್ರಭುತ್ವ ಬೇಕು?.ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಪ್ರಜಾಪ್ರಭುತ್ವದ ಜತೆಗೆ ಸುವರ್ಣಾವಕಾಶವಿದೆ ಎಂದು ನಾನು ಭಾವಿಸುತ್ತೇನೆ. ಮುಂಬರುವ ದಿನಗಳಲ್ಲಿ ಭಾರತವು ‘ವಿಶ್ವಗುರು’ ಆಗಲಿದೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವವು ಅಭಿವೃದ್ಧಿ ಹೊಂದುತ್ತದೆ. ಪ್ರಧಾನಿ ಮೋದಿಯವರ ಜನಪ್ರಿಯತೆ ಅಂತಹ ತಪ್ಪು ಮಾಹಿತಿಯೊಂದಿಗೆ ಇಳಿಯುವುದಿಲ್ಲ” ಎಂದು ಕಿಡಿ ಕಾರಿದ್ದಾರೆ.

ಅನ್ಯಾಯ ಕಾಲ
“ಮೋದಿ ಸರಕಾರದ ‘ಅನ್ಯಾಯ ಕಾಲ’ ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಗೆ ಕಡಿಮೆ ಖರ್ಚು ಮಾಡುತ್ತಿದೆ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಆರೋಗ್ಯ ಮತ್ತು ಶಿಕ್ಷಣದ ಮೇಲಿನ ಸರಕಾರದ ವೆಚ್ಚವು ಕಡಿಮೆಯಾಗಿದೆ ಎಂಬ ವರದಿಯನ್ನು ಟ್ಯಾಗ್ ಮಾಡಿದ್ದಾರೆ.

“ಸಾಮಾಜಿಕ ವೆಚ್ಚವನ್ನು ಕಡಿಮೆ ಮಾಡುವ ಮೂಲಕ ಭಾರತದ ಮಾನವ ಬಂಡವಾಳದ ಸ್ಥಿತಿಯನ್ನು ವ್ಯವಸ್ಥಿತವಾಗಿ ನಾಶಪಡಿಸಲಾಗುತ್ತಿದೆ. ಪ್ರಚಾರಕ್ಕಾಗಿ ಕೋಟಿಗಟ್ಟಲೆ ಎಸೆದರೂ ‘ವೀಕಸಿತ್ ಭಾರತ್’ ಖಾತ್ರಿಪಡಿಸಲು ಸಾಧ್ಯವಿಲ್ಲ. 2024 ಕಲ್ಯಾಣ ಮತ್ತು ನ್ಯಾಯವನ್ನು ಮರಳಿ ಪಡೆಯುವ ವರ್ಷವಾಗಿದೆ. ನಾವು ನ್ಯಾಯವನ್ನು ಖಚಿತಪಡಿಸುತ್ತೇವೆ ಎಂದು ಖರ್ಗೆ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.