ರಸ್ತೆ ಅಪಘಾತ: ಗಂಭೀರ ಗಾಯಗೊಂಡ ಬಿಜೆಪಿ ಸಂಸದ ಆಸ್ಪತ್ರೆಗೆ ದಾಖಲು
Team Udayavani, Nov 10, 2019, 5:05 PM IST
ಹೊಸದಿಲ್ಲಿ: ರಸ್ತೆ ಅಪಘಾತವೊಂದರಲ್ಲಿ ಬಿಜೆಪಿ ಸಂಸದ ತಿರಾತ್ ಸಿಂಗ್ ರಾವತ್ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉತ್ತರಾಖಂಡ್ ನ ಭೀಮ್ ಗೋಡಾ – ಪಂತ್ ನಲ್ಲಿ ರವಿವಾರ ನಡೆದಿದೆ.
ಗರ್ವಾಲ್ ಕ್ಷೇತ್ರದ ಸಂಸದರಾಗಿರುವ ರಾವತ್, ಇಂದು ಮುಂಜಾನೆ ಹರಿದ್ವಾರ ರೈಲ್ವೇ ನಿಲ್ದಾಣದಲ್ಲಿ ಬಂದಿಳಿದಿದ್ದರು. ನಂತರ ಅಲ್ಲಿಂದ ಕಾರಿನಲ್ಲಿ ತಮ್ಮ ಡ್ರೈವರ್ ಮತ್ತು ಅಂಗರಕ್ಷಕನ ಜೊತೆ ಪೌರಿಗೆ ಪ್ರಯಾಣ ಬೆಳೆಸಿದ್ದರು.
ರಸ್ತೆ ಮಾರ್ಗದಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಸಂಸದರಿದ್ದ ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎಂದು ವರದಿಐಆಗಿದೆ.
ತಕ್ಷಣ ಸಂಸದ ರಾವತ್ ರನ್ನು ಸ್ಥಳಿಯ ಆಸ್ಪತ್ರಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ದೆಹಲಿಯ ಏಮ್ಸ್ ಗೆ ಕರೆದುಕೊಂಡು ಬರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ