ಪಶ್ಚಿಮ ಬಂಗಾಲದಲ್ಲಿ ಉದ್ವಿಗ್ನ ಸ್ಥಿತಿ ; ಹಲವೆಡೆ ಬಿಜೆಪಿ-ಟಿಎಂಸಿ ಘರ್ಷಣೆ
ಮತದಾನದ ಮರುದಿನ ವಿವಿಧೆಡೆ ಮಾರಾಮಾರಿ
Team Udayavani, Apr 30, 2019, 12:08 PM IST
ಕೋಲ್ಕತಾ: ನಾಲ್ಕನೇ ಹಂತದ ಮತದಾನ ನಡೆದ ಮರುದಿನ ಮಂಗಳವಾರ ಪಶ್ಚಿಮ ಬಂಗಾಳದ ಹಲವೆಡೆ ಬಿಜೆಪಿ ಮತ್ತುತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿರುವ ಬಗ್ಗೆ ವರದಿಯಾಗಿದೆ.
ಬಿಭುìಮ್ನಲ್ಲಿ ವ್ಯಾಪಕ ಹಿಂಸಾಚಾರ ಸಂಭವಿಸಿದ್ದು ಬಿಜೆಪಿ ಮತ್ತು ಟಿಎಂಸಿ ಮಾರಾಮಾರಿಯಲ್ಲಿ ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಿಜೆಪಿ ಪೊಲೀಂಗ್ ಎಜೆಂಟ್ರನ್ನು ಗುರಿಯಾಗಿರಿಸಿ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದು, ಈ ವೇಳೆ ಘರ್ಷಣೆ ನಡೆದಿದೆ.
ಮಲ್ಲಾರ್ಪುರ್ನಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಕೈ ಬೆರಳನ್ನೇ ಕತ್ತರಿಸಿ ಹಾಕಿರುವ ಬಗ್ಗೆ ವರದಿಯಾಗಿದೆ.
ಘರ್ಷಣೆ ಸಂಭವಿಸಿದ ಮಲ್ಲಾರ್ಪುರ್ , ಬಿರ್ಭುಮ್ಭ ಸೂಕ್ಷ್ಮ ಪ್ರದೇಶಗಳಲ್ಲಿ ಭಾರೀ ಸಂಖ್ಯೆಯ ಪೊಲೀರನ್ನು ನಿಯೋಜಿಸಲಾಗಿದೆ.
ಸೋಮವಾರವೂ ಅಸನ್ಸೋಲ್ ಮತ್ತು ಬಿರ್ಭುಮ್ನಲ್ಲಿ ಭಾರೀ ಹಿಂಸಾಚಾರಗಳು ಸಂಭವಿಸಿದ್ದವು.
ಬಿಜೆಪಿ ಪೋಲ್ ಎಜೆಂಟ್ಗಳನ್ನು ಮತಗಟ್ಟೆಗೆ ತೆರಳದಂತೆ ಟಿಎಂಸಿ ಕಾರ್ಯಕರ್ತರು ತಡೆದಿದ್ದಾರೆ ಎಂದು ಬಿಜೆಪಿ ಸಂಸದ ಬಬುಲ್ ಸುಪ್ರೀಯೋ ಆರೋಪಿಸಿದ್ದರು.
ಸೋಮವಾರ ನಡೆದ 8 ಸ್ಥಾನಗಳ ಚುನಾವಣೆಯಲ್ಲಿ 76.66 ರಷ್ಟು ಮತದಾನ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್