ರಥಯಾತ್ರೆ ಮೂಲಕ ಬಿಜೆಪಿಯಿಂದ ಧಾರ್ಮಿಕ ಜನವಿಭಜನೆ: ಪಶ್ಚಿಮ ಬಂಗಾಲ ಸಚಿವ
Team Udayavani, Dec 4, 2018, 7:23 PM IST
ಕೋಲ್ಕತ : ಈ ವಾರ ಆರಂಭವಾಗಲಿರುವ ರಥಯಾತ್ರೆ ಕಾರ್ಯಕ್ರಮದ ಮೂಲಕ ಬಿಜೆಪಿ ರಾಜ್ಯದಲ್ಲಿ ಕೋಮು ಉದ್ರಿಕ್ತತೆಯನ್ನು ಭುಗಿಲೆಬ್ಬಿಸಲು ಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಲ ಸಚಿವ ಮತ್ತು ಪ್ರಮುಖ ಅಲ್ಪಸಂಖ್ಯಾಕ ನಾಯಕ ಸಿದ್ದಿಕ್ ಉಲ್ಲಾ ಚೌಧರಿ ಅವರು ಆರೋಪಿಸಿದ್ದಾರೆ.
2019ರ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿಯು ಪಶ್ಚಿಮ ಬಂಗಾಲದಲ್ಲಿ ಮೂರು ರಥಯಾತ್ರೆಗಳನ್ನು ಆಯೋಜಿಸಿದ್ದು ಇದು ರಾಜ್ಯದ ಎಲ್ಲ 42 ಲೋಕಸಭಾ ಕ್ಷೇತ್ರಗಳನ್ನು ಒಳಗೊಳ್ಳುತ್ತದೆ. ಮೊದಲ ರಥಯಾತ್ರೆಯ ಇದೇ ಶುಕ್ರವಾರ ಆರಂಭವಾಗುತ್ತದೆ.
ಬಿಜೆಪಿಯ ಮುಖ್ಯ ಗುರಿಯೇ ಜನರನ್ನು ಧಾರ್ಮಿಕ ನೆಲೆಯಲ್ಲಿ ವಿಭಜಿಸುವುದಾಗಿದೆ ಮತ್ತು ಈ ಉದ್ದೇಶಕ್ಕಾಗಿ ಅದು ರಥಯಾತ್ರೆಯನ್ನು ಆಯೋಜಿಸಿದೆ ಎಂದು ಚೌಧರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’