Mahadev App Case: ಬಿಜೆಪಿ ನನ್ನ ಮಾನಹಾನಿ ಮಾಡಲು ಯತ್ನಿಸುತ್ತಿದೆ… ಭೂಪೇಶ್ ಬಘೇಲ್ ಆರೋಪ


Team Udayavani, Nov 6, 2023, 9:15 AM IST

Mahadev App Case: ಬಿಜೆಪಿ ನನ್ನ ಮಾನಹಾನಿ ಮಾಡಲು ಯತ್ನಿಸುತ್ತಿದೆ… ಭೂಪೇಶ್ ಬಘೇಲ್ ಆರೋಪ

ನವದೆಹಲಿ: ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ತಂದೊಡ್ಡಿರುವ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್‌ ಹಗರಣದ ಉರುಳು ಇದೀಗ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ಗೂ ಸುತ್ತಿಕೊಂಡಿದೆ.

ಮಹಾದೇವ್‌ ಬೆಟ್ಟಿಂಗ್‌ ಆ್ಯಪ್‌ ಪ್ರವರ್ತಕರಿಂದ ಭೂಪೇಶ್‌ ಬಘೇಲ್‌ 508 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಅಲ್ಲದೆ ವಿಧಾನಸಭಾ ಚುನಾವಣಾ ಸಮಯದಲ್ಲೇ ಬಘೇಲ್‌ಗೆ ಈ ಹಗರಣ ಕಂಟಕವಾಗಿ ಪರಿಣಮಿಸಲಿದೆ ಎಂದು ಹೇಳಲಾಗಿದೆ.

ಮಹದೇವ್ ಬೆಟ್ಟಿಂಗ್ ಆಪ್ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಶುಭಂ ಸೋನಿ ಅವರು ನೀಡಿದ ಹೇಳಿಕೆಯಂತೆ ದುಬೈನಲ್ಲಿ ತಾನು ಜೂಜಿನ ವ್ಯವಹಾರವನ್ನು ಸ್ಥಾಪಿಸಲು ಬಘೇಲ್‌ ತನಗೆ ಪ್ರೋತ್ಸಾಹ ನೀಡಿದ್ದಾನೆ ಎಂದು ಸೋನಿ ವಿಡಿಯೋ ಸಂದೇಶದಲ್ಲಿ ಆರೋಪಿಸಿದ್ದಾರೆ. ಭಿಲಾಯ್‌ನಲ್ಲಿ ತನ್ನ ಸಹಚರರನ್ನು ಬಂಧಿಸುವ ಕುರಿತು ಬಘೇಲ್‌ ಅವರನ್ನು ಸಂಪರ್ಕಿಸಿರುವುದಾಗಿ ಅವರು ಹೇಳಿಕೆ ನೀಡಿದ್ದರು.

ಈ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಬಘೇಲ್‌ ಚುನಾವಣಾ ಹೊತ್ತಿನಲ್ಲೇ ಬಿಜೆಪಿ ಇಡಿ ಯನ್ನು ಅಸ್ತ್ರವಾಗಿ ಬಳಸಿಕೊಂಡು ದಾಳಿ ನಡೆಸುತ್ತಿದೆ ಜೊತೆಗೆ ತನ್ನ “ಮಾನಹಾನಿ” ಮಾಡಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಈ ಚುನಾವಣೆಗೆ ಬಿಜೆಪಿ ಇಡಿಯನ್ನು ಅಸ್ತ್ರವಾಗಿ ಬಳಸಿಕೊಂಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Villagers; ಹೆಸ್ಕುತ್ತೂರು: ಗ್ರಾಮಸ್ಥರಿಂದಲೇ ದುರಸ್ತಿಗೊಂಡ ಹಾರ್ಯಾಡಿ ಸಂಪರ್ಕ ರಸ್ತೆ 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.