ನನ್ನನ್ನು ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ: ರಾಕೇಶ್ ಟಿಕಾಯತ್
Team Udayavani, Jun 4, 2022, 9:45 PM IST
ಮೀರತ್: “ನನ್ನನ್ನು ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ’- ಹೀಗೆಂದು ಭಾರತೀಯ ಕಿಸಾನ್ ಯೂನಿಯನ್ನ ಮುಖಂಡ ರಾಕೇಶ್ ಟಿಕಾಯತ್ ಆರೋಪಿಸಿದ್ದಾರೆ.
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ತಮ್ಮ ಮೇಲೆ ನಡೆದ ದಾಳಿಯೇ ಅದಕ್ಕೆ ಪುರಾವೆ ಎಂದು ಅವರು ಶನಿವಾರ ದೂರಿದ್ದಾರೆ.
ಉತ್ತರ ಪ್ರದೇಶದ ಮೀರತ್ನಲ್ಲಿ ಭಾರತೀಯ ಕಿಸಾನ್ ಯೂನಿಯನ್ನ ಸಭೆಯಲ್ಲಿ ಮಾತನಾಡಿದ ಅವರು, ನನ್ನನ್ನು ಕೊಲ್ಲುವ ಸಂಚನ್ನು ಅನುಷ್ಠಾನಗೊಳಿಸುವ ಮೂಲಕ ಟಿಕಾಯತ್ ಕುಟುಂಬ ಮತ್ತು ರೈತರ ಸಂಘಟನೆಯನ್ನು ಒಡೆಯಲು ಸಂಚು ರೂಪಿಸಲಾಗಿದೆ.
2021ರ ಡಿಸೆಂಬರ್ನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಜ.ಬಿಪಿನ್ ರಾವತ್ ಅವರಿಗೆ ಅಂತಿಮ ನಮನ ಸಲ್ಲಿಸಲು ಹೋಗಿದ್ದ ಸಂದರ್ಭದಲ್ಲಿಯೇ ನನ್ನನ್ನು ಕೊಲ್ಲಲು ಸಂಚು ರೂಪಿಸಲಾಗಿತ್ತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ