2019ರಲ್ಲಿ ಬಿಜೆಪಿ ನಿರ್ನಾಮ, ಎನ್ಆರ್ಸಿಗೆ ಅವಕಾಶ ಇಲ್ಲ: ಮಮತಾ
Team Udayavani, Aug 28, 2018, 4:33 PM IST
ಕೋಲ್ಕತ : 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಿರ್ನಾಮವಾಗುತ್ತದೆ ಎಂದು ಭವಿಷ್ಯ ನುಡಿದಿರುವ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು, ತನ್ನ ರಾಜ್ಯದಲ್ಲಿ ಅಸ್ಸಾಂ ಎನ್ಆರ್ಸಿ ರೀತಿಯ ಪ್ರಕ್ರಿಯೆ ನಡೆಯಲು ತಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ.
“ಪಶ್ಚಿಮ ಬಂಗಾಲದಲ್ಲಿ ಎನ್ಆರ್ಸಿ ನಡೆಯುವುದಕ್ಕೆ ನಾವು ಬಿಡುವುದಿಲ್ಲ. ಬಿಜೆಪಿಯವರು ನಮಗೆ ಚ್ಯಾಲೆಂಜ್ ಹಾಕಿದ್ದಾರೆ. ನಮಗೆ ಚ್ಯಾಲೆಂಜ್ ಹಾಕಿದವರಿಗೆ ನಾವು ತಕ್ಕುದಾದ ಉತ್ತರವನ್ನೇ ನೀಡುತ್ತೇವೆ’ ಎಂದು ಮಮತಾ ಗುಡುಗಿದರು.
ರಾಜ್ಯದಲ್ಲಿ ಈಚೆಗೆ ನಡೆದ ಪಂಚಾಯತ್ ಚುನಾವಣೆಯನ್ನು ಉಲ್ಲೇಖೀಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿಯು ರಾಜ್ಯದಲ್ಲಿ ಹತ್ಯಾ ರಾಜಕಾರಣಕ್ಕೆ ಕೈಹಾಕುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ