![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಮೋದಿಗೆ ಪುನಃ ಗೆಲುವಿನ ಭರವಸೆ
Team Udayavani, Aug 21, 2018, 6:00 AM IST
![23.jpg](https://www.udayavani.com/wp-content/uploads/2018/08/21/23.jpg)
ನವದೆಹಲಿ: ಈಗ ಲೋಕಸಭೆಗೆ ಚುನಾವಣೆ ನಡೆಸಿದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಪುನಃ ಅಧಿಕಾರಕ್ಕೇರುವುದು ಖಚಿತ. ಆದರೆ 2014ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದಷ್ಟು ಕ್ಷೇತ್ರಗಳಲ್ಲಿ ಗೆಲ್ಲಲಾಗದು. ಇಂಡಿಯಾ ಟುಡೇ ಮೂಡ್ ಆಫ್ ದಿನ ನೇಶನ್ ಜುಲೈನಲ್ಲಿ ನಡೆಸಿದ ಸಮೀಕ್ಷೆಯನ್ನು ಬಿಡುಗಡೆ ಮಾಡಿದ್ದು, ಎನ್ಡಿಎ 281 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಯುಪಿಎ 122 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಇತರ ಪಕ್ಷಗಳು ಉಳಿದ 140 ಕ್ಷೇತ್ರಗಳನ್ನು ಬಾಚಿಕೊಳ್ಳಲಿವೆ ಎಂದು ಹೇಳಿದೆ.
ಎನ್ಡಿಎ ಶೇ. 36ರಷ್ಟು ಮತಗಳನ್ನು ಪಡೆಯಲಿದ್ದು, ಯುಪಿಎ ಶೇ. 31ರಷ್ಟು ಮತ ಪಡೆಯಲಿವೆ. ಎನ್ಡಿಎಗೆ ಶೇ. 4 ನಷ್ಟ ವಾದರೆ, ಯುಪಿಎಗೆ ಶೇ. 4ಗಳಿಕೆಯಾಗಲಿದೆ. ಸದ್ಯ ಎನ್ಡಿಎಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಅನ್ನೂ ಪರಿಗಣಿಸಲಾಗಿದೆ. ಒಂದು ವೇಳೆ ಜೆಡಿಎಸ್ ಹಾಗೂ ಟಿಡಿಪಿ ಮತ್ತು ಪಿಡಿಪಿ ಪಕ್ಷಗಳು ಯಾವುದಾದರೂ ಮೈತ್ರಿಕೂಟಕ್ಕೆ ಸೇರಿದರೆ ಆಗ ಮೈತ್ರಿಕೂಟಗಳ ಸ್ಥಿತಿ ಬದಲಾಗುತ್ತದೆ.
ಬಿಜೆಪಿ ವರ್ಸಸ್ ಕಾಂಗ್ರೆಸ್: ಬಿಜೆಪಿ ಅತಿದೊಡ್ಡ ಪಕ್ಷವಾಗಿಯೇ ಮುಂದುವರಿ ಯಲಿದ್ದು, 245 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. 2014ರಲ್ಲಿ 282 ಕ್ಷೇತ್ರಗಳಲ್ಲಿ ಗೆದ್ದಿತ್ತು. ಇನ್ನು ಕಾಂಗ್ರೆಸ್ 83 ಸ್ಥಾನಗಳಲ್ಲಿ ಜಯಿಸಲಿದ್ದು, 2014ರ ಚುನಾವಣೆಗಿಂತ ಬಹುತೇಕ ದುಪ್ಪಟ್ಟಾಗಿರಲಿದೆ.
ಮೋದಿಯೇ ಪ್ರಧಾನಿ: ಪ್ರಧಾನಿಗೆ ಉತ್ತಮ ಆಯ್ಕೆ ಯಾರು ಎಂಬ ಪ್ರಶ್ನೆಗೆ ಶೇ.49ರಷ್ಟು ಜನ ಮೋದಿಯನ್ನೇ ಆಯ್ಕೆ ಮಾಡಿದ್ದಾರೆ. ಕೇವಲ ಶೇ.27ರಷ್ಟು ಜನರು ರಾಹುಲ್ ಗಾಂಧಿ ಆರಿಸಿದರೆ, ಶೇ. 3ರಷ್ಟು ಜನರು ಪ್ರಿಯಾಂಕಾ ಗಾಂಧಿ ಉತ್ತಮ ಅಭ್ಯರ್ಥಿ ಎಂದಿದ್ದಾರೆ.
ಪ್ರಮುಖ ಸಮಸ್ಯೆ
34% ನಿರುದ್ಯೋಗ
24% ಬೆಲೆ ಏರಿಕೆ
18% ಭ್ರಷ್ಟಾಚಾರ
05% ಅಪನಗದೀಕರಣದಿಂದ ಆದಾಯ ನಷ್ಟ
05% ಮಹಿಳಾ ಸುರಕ್ಷತೆ
281 ಎನ್ಡಿಎ 122ಯುಪಿಎ 140 ಇತರೆ
245 ಬಿಜೆಪಿ 83 ಕಾಂಗ್ರೆಸ್ 215 ಇತರೆ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.