ಉ.ಪ್ರ.ದಲ್ಲಿ ಬಿಜೆಪಿ ಅಧಿಕಾರಕ್ಕೆ ರೈತರ ಸಾಲ ಮನ್ನಾ: ಮೋದಿ ಆಶ್ವಾಸನೆ


Team Udayavani, Feb 4, 2017, 4:58 PM IST

Modi in Meerut-700.jpg

ಲಕ್ನೋ : ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರೈತರ ಎಲ್ಲ ಸಾಲಗಳನ್ನು ಮನ್ನಾ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಆಶ್ವಾಸನೆ ನೀಡಿದ್ದಾರೆ. 

ಫೆ.11ರಿಂದ ತೊಡಗಿ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯುವ ಉತ್ತರಪ್ರದೇಶದ ಮೀರತ್‌ನಲ್ಲಿಂದು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾರೀ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದ  ಅವರು “ಉತ್ತರ ಪ್ರದೇಶದ ಜನರಿಗೆ ಅಭಿವೃದ್ಧಿ ಬೇಕಾಗಿದೆ; ಮಹಿಳೆಯರಿಗೆ ಸುರಕ್ಷೆ ಬೇಕಾಗಿದೆ; ಆದುದರಿಂದ ಉತ್ತರ ಪ್ರದೇಶದಲ್ಲಿ ಬದಲಾವಣೆ ತರಬೇಕಾಗಿದೆ’ ಎಂದು ಹೇಳಿದರು.

ದೇಶದ ಜನರ ಸುರಕ್ಷೆಗಾಗಿ ಸದ್ದು-ಸುದ್ದಿ ಇಲ್ಲದೆ ಕಾರ್ಯಾಚರಣೆ ಮಾಡುವ ಅಗತ್ಯ ಇದ್ದುದರಿಂದಲೇ ಸರಕಾರ ಪಾಕ್‌ ವಿರುದ್ಧ  ಸರ್ಜಿಕಲ್‌ ದಾಳಿಗೆ ಮುಂದಾಯಿತು. ಆದರೆ ಕೆಲವರು ಅದಕ್ಕೆ ಪುರಾವೆ ಕೇಳಿದರು. ಸೇನೆಯ ಸತ್ಯಸಂಧತೆಯನ್ನು ಪ್ರಶ್ನಿಸಿದರು; ಅಂತಹವರನ್ನು ರಾಜಕಾರಣದಲ್ಲಿ ಇರಲು ಬಿಡಬೇಕೇ ಎಂದು ಮೋದಿ ಪ್ರಶ್ನಿಸಿದರು. 

40 ವರ್ಷಗಳ ಕಾಲ ಅಧಿಕಾರದಲ್ಲಿ ಸರಕಾರ ಸೈನಿಕರಿಗೆ ಏಕ ಶ್ರೇಣಿ – ಏಕ ರೀತಿಯ ಪಿಂಚಣಿ ನೀಡುವ ವಿಷಯದಲ್ಲಿ ತಾರಮ್ಮಯ್ಯ ಎನ್ನುತ್ತಲೇ ಕಾಲ ಕಳೆಯಿತು; ಹೊರತು ಮಾಡಿದ್ದೇನೂ ಇಲ್ಲ; ಕೊನೆಗ ಎನ್‌ಡಿಎ ಸರಕಾರ ಇದನ್ನು ಮಾಡಿತು ಎಂದು ಮೋದಿ ಹೇಳಿದರು. 

ಗುಜರಾತ್‌, ಛತ್ತೀಸ್‌ಗಢ, ಮಧ್ಯಪ್ರದೇಶ ಮೊದಲಾದೆಡೆ ಕೃಷಿಕರಿಗೆ ಅವರ ಕೃಷಿ ವೆಚ್ಚದ ಶೇ.60ನ್ನು ಸರಕಾರ ನೀಡುತ್ತದೆ; ಆದರೆ ಉತ್ತರ ಪ್ರದೇಶ ಸರಕಾರ ಕೇವಲ ಶೇ.3ನ್ನು ಮಾತ್ರವೇ ಕೃಷಿಕರಿಗೆ ನೀಡುತ್ತಿದೆ; ಉಳಿದದ್ದು ಮಾರುಕಟ್ಟೆಯ ಕೃಪೆಯಿಂದ ಸಿಗಬೇಕಾಗಿದೆ ಎಂದು ಮೋದಿ ಹೇಳಿದರು. 

ಉತ್ತರ ಪ್ರದೇಶದಲ್ಲಿ  ಫೆ.11, 15, 19, 23. 27 ಮತ್ತು ಮಾರ್ಚ್‌ 4 ಹಾಗೂ 8ರಂದು ಮತದಾನ ನಡೆಯಲಿದೆ. ಫೆ.11ಕ್ಕೆ ಮುನ್ನ ಮೋದಿ ಅವರು ಆಲಿಗಢದಲ್ಲಿ ಇನ್ನೂ ಒಂದು ರಾಲಿ ನಡೆಸಲಿದ್ದಾರೆ. 

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.