![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
10 ಉಪ ಸಮರ;ಇಲ್ಲಿ BJPಗೆ ಸೋಲು, ಅಲ್ಲಿ ಗೆಲುವು
Team Udayavani, Apr 13, 2017, 4:05 PM IST
![Bypoll.jpg](https://www.udayavani.com/wp-content/uploads/2017/04/13/Bypoll-620x226.jpg)
ದೇಶದ ಕರ್ನಾಟಕ, ದೆಹಲಿ, ಮಧ್ಯಪ್ರದೇಶ, ಜಾರ್ಖಂಡ್, ಪಶ್ಚಿಮಬಂಗಾಳ, ಅಸ್ಸಾಂ, ರಾಜಸ್ಥಾನ್ ಹಾಗೂ ಹಿಮಾಚಲ ಪ್ರದೇಶ ಸೇರಿದಂತೆ 8 ರಾಜ್ಯಗಳ 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಗುರುವಾರ ಹೊರಬಿದ್ದಿದೆ. ಕರ್ನಾಟಕದ ಚುನಾವಣೆ ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಪ್ರತಿಷ್ಠೆಯ ಕಣವಾಗಿತ್ತು. ಈ ನಿಟ್ಟಿನಲ್ಲಿ ಬಿಜೆಪಿಗೆ ಮುಖಭಂಗವಾದಂತಾಗಿದೆ. ಕರ್ನಾಟಕದ ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ.ಮತ್ತೊಂದೆಡೆ ಹಿಮಾಚಲ ಪ್ರದೇಶ, ದೆಹಲಿಯ ರಾಜೌರಿ ಗಾರ್ಡನ್, ಮಧ್ಯಪ್ರದೇಶ, ಅಸ್ಸಾಂ, ರಾಜಸ್ತಾನ್ ಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಕುತೂಹಲಕಾರಿ ಬೆಳವಣಿಗೆ ಎಂಬಂತೆ ದೆಹಲಿ ಉಪ ಸಮರದಲ್ಲಿ ಬಿಜೆಪಿ ಗೆಲುವಿನ ನಗು ಬೀರಿದ್ದು, ಆಮ್ ಆದ್ಮಿ ಪಕ್ಷ ಠೇವಣಿ ಕಳೆದುಕೊಂಡು ತೀವ್ರ ಮುಖಭಂಗಕ್ಕೀಡಾಗಿದೆ. ಪಶ್ಚಿಮಬಂಗಾಳದ ಕಾಂತಿ ದಕ್ಷಿಣ್ ಕ್ಷೇತ್ರದಲ್ಲಿ ಟಿಎಂಸಿ ಜಯ ಸಾಧಿಸಿದೆ. ಜಾರ್ಖಂಡ್ ನ ಲಿಟ್ಟಿಪಾರಾ ಕ್ಷೇತ್ರದಲ್ಲಿ ಜೆಎಂಎಂ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದ ಉಪಸಮರದ ಫಲಿತಾಂಶ ಕಾಂಗ್ರೆಸ್, ಬಿಜೆಪಿಗೆ ಮುಂದಿನ ಸಾರ್ವತ್ರಿಕ ಚುನಾವಣೆಗೆ ತಾಲೀಮು ನಡೆಸಲು ವೇದಿಕೆ ಕಲ್ಪಿಸಿಕೊಟ್ಟಿದ್ದರೆ, ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಎಂಸಿಡಿ(ದೆಹಲಿ ಮಹಾನಗರ ಪಾಲಿಕೆ) ಚುನಾವಣೆಗೆ ಹೆಚ್ಚಿನ ಸ್ಥಾನ ಪಡೆಯುವ ವಿಶ್ವಾಸ ಮೂಡಿಸಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.