ಬಿಜೆಪಿ ಅಭ್ಯರ್ಥಿಗಳಿಂದ 2019ರ ಅತೀ ದೊಡ್ಡ, ಸಣ್ಣ ಅಂತರದ ವಿಜಯ ದಾಖಲು


Team Udayavani, May 24, 2019, 4:20 PM IST

BJP-FlLAG-730
ಹೊಸದಿಲ್ಲಿ : ಬಿಜೆಪಿಯ ಸಿ ಆರ್‌ ಪಾಟೀಲ್‌ ಅವರು ಗುಜರಾತ್‌ನ ನವಸಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು 6.89 ಲಕ್ಷ ಮತಗಳ ಅಂತರದಿಂದ ಪರಾಭವಗೊಳಿಸುವ ಮೂಲಕ 2019ರ ಲೋಕಸಭಾ ಚುನಾವಣೆಯಲ್ಲಿ ಅತೀ ದೊಡ್ಡ ಅಂತರದ ವಿಜಯವನ್ನು ದಾಖಲಿಸಿದರು.
2014ರ ಲೋಕಸಭಾ ಚುನಾವಣೆಯಲ್ಲಿ ಪ್ರೀತಮ್‌ ಮುಂಢೆ ಅವರು ಮಹಾರಾಷ್ಟ್ರದ ಬೀಡ್‌ ಕ್ಷೇತ್ರದಲ್ಲಿ ದಾಖಲಿಸಿದ್ದ 6.96 ಮತಗಳ ಅಂತರದ ವಿಜಯವು ಈ ವರೆಗಿನ ಸಾರ್ವಕಾಲಿಕ ಬೃಹತ್‌ ಅಂತರದ ವಿಜಯವಾಗಿದ್ದು ಆ ದಾಖಲೆಯ ಅತ್ಯಂತ ಸನಿಹಕ್ಕೆ ಬರುವುದಷ್ಟೇ  ಸಿ ಆರ್‌ ಪಾಟೀಲ್‌ಗೆ ಸಾಧ್ಯವಾಯಿತು.
ಇದಕ್ಕೆ ವ್ಯತಿರಿಕ್ತವಾಗಿ ಅತೀ ಕಡಿಮೆ ಅಂತರದ ವಿಜಯವನ್ನು ಕೂಡ ಬಿಜೆಪಿ ಅಭ್ಯರ್ಥಿಯೇ ಈ ಬಾರಿ ದಾಖಲಿಸಿರುವುದು ಗಮನಾರ್ಹವಾಗಿದೆ.
ಉತ್ತರ ಪ್ರದೇಶದ ಮಛಲೀಶಹರ್‌ ಕ್ಷೇತ್ರದಲ್ಲಿ  ಬಿಜೆಪಿ ಅಭ್ಯರ್ಥಿ ಭೋಲಾನಾಥ್‌ ಅವರು ಕೇವಲ 181 ಮತಗಳ ಅಂತರದಿಂದ ಜಯಿಸುವ ಮೂಲಕ ಅತೀ ಕಡಿಮೆ ಅಂತರದ ದಾಖಲೆಯ ವಿಜಯ ಗಳಿಸಿದರು.
ಪಾಟೀಲ್‌ ಅವರ ಹಾಗೆ 6 ಲಕ್ಷ + ಅಂತರದ ವಿಜಯ ದಾಖಲಿಸಿರುವ ಇತರ ಮೂವರು ಜೆಪಿ ಅಭ್ಯರ್ಥಿಗಳೆಂದರೆ ಸಂಜಯ್‌ ಭಾಟಿಯಾ, ಕೃಷನ್‌ ಪಾಲ್‌ ಮತ್ತು ಸುಭಾಷ್‌ ಚಂದ್ರ ಬಹೇರಿಯ.
ಬಿಜೆಪಿಯ ಇನ್ನೂ ಹನ್ನೆರಡು ಅಭ್ಯರ್ಥಿಗಳು ಐದು ಲಕ್ಷಕ್ಕೂ ಮೀರಿದ ಅಂತರದ ವಿಜಯವನ್ನು ದಾಖಲಿಸಿದ್ದಾರೆ.
ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಜಯದ ಅಂತರ 4.79 ಲಕ್ಷ ಮತಗಳು. ಅಮಿತ್‌ ಶಾ ದಾಖಲಿಸಿರುವ ವಿಜಯದ ಅಂತರ  5.57 ಲಕ್ಷ ಮತಗಳು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 541 ಸ್ಥಾನಗಳ ಪೈಕಿ 302 ಸ್ಥಾನಗಳನ್ನು ಗೆದ್ದು  ಪ್ರಚಂಡ ವಿಜಯವನ್ನು ದಾಖಲಿಸಿದೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.