ಕೋಲ್ಕತಾ: ಸಿಎಎ ಪರ Rally, ಬಿಜೆಪಿ ಮುಖಂಡ ಕೈಲಾಶ್, ಮುಕುಲ್ ಪೊಲೀಸ್ ವಶಕ್ಕೆ
ಇಡೀ ದೇಶವೇ ಬೆಂಬಲ ನೀಡಿದೆ. ನಾವು ಪಶ್ಚಿಮಬಂಗಾಳ ಸರ್ಕಾರದ ಕ್ರಮ ಖಂಡಿಸುತ್ತೇವೆ
Team Udayavani, Feb 7, 2020, 7:14 PM IST
ಕೋಲ್ಕತಾ: ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ರಾಲಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಹಾಗೂ ಹಿರಿಯ ಬಿಜೆಪಿ ಮುಖಂಡ ಮುಕುಲ್ ರಾಯ್ ಅವರನ್ನು ಶುಕ್ರವಾರ ದಕ್ಷಿಣ ಕೋಲ್ಕತಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಾವು ಪೊಲೀಸರಿಂದ ಇಂತಹ ನಡವಳಿಕೆ ನಿರೀಕ್ಷಿಸಿರಲಿಲ್ಲ. ನಾವು ಸಿಎಎ ಪರ ರಾಲಿಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗಲೇ ಬಂಧಿಸಿದ್ದಾರೆ. ಇದು ಅಸಾಂವಿಧಾನಿಕ ಕ್ರಮ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸಿಎಎಗೆ ಬೆಂಬಲ ನೀಡಿದ್ದೇವೆ. ಇಡೀ ದೇಶವೇ ಬೆಂಬಲ ನೀಡಿದೆ. ನಾವು ಪಶ್ಚಿಮಬಂಗಾಳ ಸರ್ಕಾರದ ಕ್ರಮ ಖಂಡಿಸುತ್ತೇವೆ ಎಂದು ವಿಜಯವರ್ಗೀಯ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಏತನ್ಮಧ್ಯೆ ನಾವು ಬಿಜೆಪಿ ಮುಖಂಡರನ್ನು ಬಂಧಿಸಿಲ್ಲ, ವಶಕ್ಕೆ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು