ವಿಶ್ವಾಸಮತ ಗೆದ್ದ ಆಪ್ ಸರ್ಕಾರ
Team Udayavani, Sep 1, 2022, 10:30 PM IST
ನವದೆಹಲಿ: ಬಿಜೆಪಿಯ ಅಪರೇಷನ್ ಕಮಲ ವಿರುದ್ಧ ಹರಿಹಾಯ್ದಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದ್ದ ವಿಶ್ವಾಸಮತ ಯಾಚನೆಯಲ್ಲಿ ನಿರೀಕ್ಷೆಯಂತೆ ಗೆಲವು ಸಾಧಿಸಿದ್ದಾರೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ 62 ಆಪ್ ಶಾಸಕರು ಮತ್ತು ಎಂಟು ಮಂದಿ ಬಿಜೆಪಿ ಶಾಸಕರಿದ್ದಾರೆ. ಸದನದಲ್ಲಿ ಹಾಜರಿದ್ದ ಎಲ್ಲ 58 ಆಪ್ ಶಾಸಕರು ಬಹುಮತದ ಪರ ಮತ ಹಾಕಿದರು.
ಈ ವೇಳೆ ಮಾತನಾಡಿದ ಕೇಜ್ರಿವಾಲ್, “ಬಿಜೆಪಿಯಿಂದ ಆಪ್ ಶಾಸಕರ ಖರೀದಿ ಸಾಧ್ಯವಿಲ್ಲ ಎಂಬುದು ಇದರಿಂದ ಸಾಬೀತಾಗಿದೆ. ಡಿಸಿಎಂ ಮನೀಶ್ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿಯ ನಂತರ ಗುಜರಾತ್ನಲ್ಲಿ ಆಪ್ ಮತ ಗಳಿಕೆ ಪ್ರಮಾಣ ಶೇ.4 ಹೆಚ್ಚಾಗಿದೆ. ಅವರ ಬಂಧನವಾದರೆ ಶೇ.6ಕ್ಕೆ ಹೆಚ್ಚಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು