Bengal; ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ವಜ:ವಿಡಿಯೋ ಹಂಚಿಕೊಂಡ ಬಿಜೆಪಿಯ ಸುವೆಂದು ಅಧಿಕಾರಿ

ಯಾವುದೇ ಮಾಹಿತಿಯಿಲ್ಲ ಎಂದ ಪೊಲೀಸರು...

Team Udayavani, Jul 18, 2024, 6:14 PM IST

1-pal

ಕೋಲ್ಕತಾ : ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ವಜ ಹಾರಾಡುತ್ತಿರುವ ವಿಡಿಯೋವೊಂದನ್ನು ಬಿಜೆಪಿ ನಾಯಕ, ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಸುವೆಂದು ಅಧಿಕಾರಿ ಅವರು ಹಚ್ಚಿಕೊಂಡು ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಆದರೆ ಪೊಲೀಸ್ ಅಧಿಕಾರಿಗಳು ನಮಗೆ ಧ್ವಜ ಹಾರಾಡುತ್ತಿರುವ ಬಗ್ಗೆ ಮಾಹಿತಿ ಇಲ್ಲ, ಆದರೆ ಪರಿಶೀಲಿಸುತ್ತಿದ್ದೇವೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬುಧವಾರ ರಾತ್ರಿ ಎಕ್ಸ್ ಪೋಸ್ಟ್ ನಲ್ಲಿ ಅಧಿಕಾರಿ ಅವರು ಬೆರ್ಹಾಂಪೋರ್‌ನಲ್ಲಿ ನಡೆದ ಧಾರ್ಮಿಕ ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ವಜವನ್ನು ಬೀಸುವ ವಿಡಿಯೋ ನ್ನು ಹಂಚಿಕೊಂಡಿದ್ದಾರೆ.

‘ಈ ವೀಡಿಯೊವನ್ನುಕ್ರಮ ಕೈಗೊಳ್ಳಬೇಕೆಂದು ನಿರೀಕ್ಷಿಸಿ ನನಗೆ ಕಳುಹಿಸಿದ್ದಾರೆ. ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ‘ಜೈ ಪ್ಯಾಲೆಸ್ತೀನ್’ ಎಂದು ಕೂಗಿದ ಘೋಷಣೆಯಿಂದ ದುಷ್ಕರ್ಮಿಗಳು ಪ್ರೇರಣೆಗೊಂಡಂತೆ ತೋರುತ್ತಿದೆ ”ಎಂದು ಅಧಿಕಾರಿ ಆಕ್ರೋಶ ಹೊರ ಹಾಕಿದ್ದಾರೆ.

Ad

ಟಾಪ್ ನ್ಯೂಸ್

ಪೊಲೀಸರ ಭರ್ಜರಿ ಬೇಟೆ: ಗಾಂಜಾ ಖರೀದಿಸುತ್ತಿದ್ದ ವಿದ್ಯಾರ್ಥಿ, ದಂಪತಿ ಸೇರಿ 14 ಮಂದಿಯ ಬಂಧನ

ಹೈದರಾಬಾದ್ ಗಾಂಜಾ ಪ್ರಕರಣ: ಐಟಿ ಉದ್ಯೋಗಿಗಳು, ವಿದ್ಯಾರ್ಥಿ ಸೇರಿದಂತೆ 14 ಜನರ ಬಂಧನ

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪೊಲೀಸರ ಭರ್ಜರಿ ಬೇಟೆ: ಗಾಂಜಾ ಖರೀದಿಸುತ್ತಿದ್ದ ವಿದ್ಯಾರ್ಥಿ, ದಂಪತಿ ಸೇರಿ 14 ಮಂದಿಯ ಬಂಧನ

ಹೈದರಾಬಾದ್ ಗಾಂಜಾ ಪ್ರಕರಣ: ಐಟಿ ಉದ್ಯೋಗಿಗಳು, ವಿದ್ಯಾರ್ಥಿ ಸೇರಿದಂತೆ 14 ಜನರ ಬಂಧನ

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಪೊಲೀಸರ ಭರ್ಜರಿ ಬೇಟೆ: ಗಾಂಜಾ ಖರೀದಿಸುತ್ತಿದ್ದ ವಿದ್ಯಾರ್ಥಿ, ದಂಪತಿ ಸೇರಿ 14 ಮಂದಿಯ ಬಂಧನ

ಹೈದರಾಬಾದ್ ಗಾಂಜಾ ಪ್ರಕರಣ: ಐಟಿ ಉದ್ಯೋಗಿಗಳು, ವಿದ್ಯಾರ್ಥಿ ಸೇರಿದಂತೆ 14 ಜನರ ಬಂಧನ

12

Padubidri: ಸಮಸ್ಯೆಗಳ ಸುಳಿಯಲ್ಲಿ ಹೆಜಮಾಡಿ ಪಿಯು ಕಾಲೇಜು!

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

10

Karkala ಪೇಟೆ ರಸ್ತೆ: ಗುಂಡಿಗಳದ್ದೇ ಕಾರುಬಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.