ಚಂದಮಾಮ ಮಾಲೀಕರ ವಿರುದ್ಧ ಕಪ್ಪುಹಣ ಆರೋಪ
Team Udayavani, Mar 12, 2019, 12:30 AM IST
ಹೊಸದಿಲ್ಲಿ: ದಶಕಗಳ ಕಾಲ ದೇಶದ ಚಿಣ್ಣರನ್ನು ರಂಜಿಸಿದ “ಚಂದಮಾಮ’ ಮಾಸಿಕವನ್ನು 2007ರಲ್ಲಿ ಖರೀದಿಸಿದ ಮುಂಬಯಿನ ಜಿಯೋಡೆಸಿಕ್ ಕಂಪೆನಿ ವಿರುದ್ಧ ಸ್ವಿಜರ್ಲೆಂಡ್ನಲ್ಲಿ ಕಪ್ಪುಹಣ ಇರಿಸಿದ ಆರೋಪ ಕೇಳಿಬಂದಿದೆ. ಅದಕ್ಕೆ ಪೂರಕವಾಗಿ ಸ್ವಿಸ್ ಅಧಿಕಾರಿಗಳು ಕಂಪೆನಿ ವಿರುದ್ಧ ಇರುವ ಮಾಹಿತಿ ಹಂಚಿಕೊಳ್ಳುವ ವಾಗ್ಧಾನವನ್ನೂ ಮಾಡಿದ್ದಾರೆ. ಸಂಸ್ಥೆಯ ಮೂವರು ನಿರ್ದೇಶಕರು ನಿಯಮಗಳನ್ನು ಉಲ್ಲಂಘಿಸಿ ಹೂಡಿಕೆ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಕೇಂದ್ರದ ತನಿಖಾ ಸಂಸ್ಥೆಗಳು ಅವರ ವಿರುದ್ಧ ತನಿಖೆ ನಡೆಸುತ್ತಿವೆ.
ಮಾ.5ರಂದು ಸ್ವಿಜರ್ಲೆಂಡ್ನ ತೆರಿಗೆ ವಿಭಾಗದ ಅಧಿಕಾರಿಗಳ ಸಭೆಯಲ್ಲಿ ಜಿಯೋಡೆಸಿಕ್ ಕಂಪೆನಿ ವಿರುದ್ಧದ ಮಾಹಿತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ನಿರ್ದೇಶಕರಾಗಿರುವ ಪ್ರಶಾಂತ್ ಶರದ್ ಮುಲೇಕರ್, ಪಂಕಜ್ ಕುಮಾರ್ ಓಂಕಾರ್ ಶ್ರೀವಾಸ್ತವ ಮತ್ತು ಕಿರಣ್ ಕುಲಕರ್ಣಿ ವಿರುದ್ಧ ತನಿಖೆಯ ಮಾಹಿತಿ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಧಾರದ ವಿರುದ್ಧ 30 ದಿನಗಳ ಒಳಗಾಗಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ