ಅಸ್ಸಾಂನಲ್ಲಿ ನ್ಪೋಟ; ಮಸೀದಿಗೆ ಆಂಶಿಕ ಹಾನಿ, ಜೀವಹಾನಿ ಇಲ್ಲ
Team Udayavani, May 24, 2019, 12:06 PM IST
ಹೈಲಾಕಾಂಡಿ : ಅಸ್ಸಾಮಿನ ಹೈಲಾಕಾಂಡಿ ಜಿಲ್ಲೆಯಲ್ಲಿ ಇಂದು ಶುಕ್ರವಾರ ನಸುಕಿನ 2 ಗಂಟೆಯ ವೇಳೆಗೆ ಸಂಭವಿಸಿದ ಸ್ಫೋಟದಲ್ಲಿ ಮಸೀದಿಗೆ ಆಂಶಿಕ ಹಾನಿ ಉಂಟಾಯಿತು.
ಆದರೆ ಯಾವುದೇ ಜೀವ ಹಾನಿ ಅಗಿಲ್ಲ ಎಂದು ಪೊಲೀಸ್ ಸುಪರಿಂಟೆಂಡೆಂಟ್ ಮೊಹನೀಶ್ ಶರ್ಮಾ ತಿಳಿಸಿದ್ದಾರೆ.
ಮಿಜೋರಾಂನ ಅಂತಾರಾಜ್ಯ ಗಡಿಗೆ ಸಮೀಪದಲ್ಲೇ ಇರುವ ಮಸೀದಿಗೆ ಈ ಸ್ಫೋಟದಿಂದ ಆಂಶಿಕವಾಗಿ ಹಾನಿ ಆಯಿತೆಂದು ಮಿಶ್ರಾ ಹೇಳಿದರು.
ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದೆ. ಮಿಜೋರಾಂ ನ ದುಷ್ಕರ್ಮಿಗಳು ಈ ಬ್ಲಾಸ್ ನಡೆಸಿರುವುದಾಗಿ ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ