ಹಿಮಪಾತ: ಐದು ದಿನಗಳಿಂದ ಯೋಧ ನಾಪತ್ತೆ
Team Udayavani, Jan 14, 2020, 8:03 AM IST
ನವದೆಹಲಿ: ದೈನಂದಿನ ಗಸ್ತು ತಿರುಗುತ್ತಿದ್ದ ವೇಳೆ ಹಿಮದಲ್ಲಿ ಸಿಲುಕಿ 11 ಗರ್ವಾಲ್ ರೈಫಲ್ಸ್ ರೆಜಿಮೆಂಟ್ ಗೆ ಸೇರಿದ ಯೋಧನೊಬ್ಬ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದಾನೆ.
ಜಮ್ಮು ಕಾಶ್ಮೀರದ ಗುಲ್ ಮಾರ್ಗ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆಯ ಬಳಿ ಹವಾಲ್ದಾರ್ ರಾಜೇಂದ್ರ ಸಿಂಗ್ ನೇಗಿ ಎಂಬ ಯೋಧ ಹಿಮದಲ್ಲಿ ಸಿಲುಕಿದ್ದು, ಕಾಣೆಯಾದ ಸೈನಿಕನನ್ನು ಪತ್ತೆಹಚ್ಚಲು ಭಾರತೀಯ ಸೇನೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
2002 ರಿಂದ ಭಾರತೀಯ ಸೇನೆಯ 11ನೇ ಗರ್ವಾಲ್ ರೈಫಲ್ಸ್ ರೆಜಿಮೆಂಟ್ ನಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿದ ನೇಗಿ, ಮೂಲತಃ ಉತ್ತರಕಾಂಡದ ಡೆಹ್ರಡೂನ್ ನವರು.
ಗುಲ್ ಮಾರ್ಗ್ ಸೆಕ್ಟರ್ ನಲ್ಲಿ ಭಾರೀ ಹಿಮಪಾತವಾಗುತ್ತಿದ್ದು ರಕ್ಷಣಾ ಕಾರ್ಯಕ್ಕೆ ತೊಡಕಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ