ದಿನಪತ್ರಿಕೆ ಸರಬರಾಜು ತಡೆಯುವುದು ಕಾನೂನು ಪ್ರಕಾರ ಅಪರಾಧ: ಹಿರಿಯ ವಕೀಲರ ಪ್ರತಿಕ್ರಿಯೆ

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಿಶ್ವಾಸಾರ್ಹ ಮಾಹಿತಿ ಸಿಗಬೇಕಾಗಿದೆ.

Team Udayavani, Apr 3, 2020, 2:00 PM IST

ದಿನಪತ್ರಿಕೆ ಸರಬರಾಜು ತಡೆಯುವುದು ಕಾನೂನು ಪ್ರಕಾರ ಅಪರಾಧ: ಹಿರಿಯ ವಕೀಲರ ಪ್ರತಿಕ್ರಿಯೆ

Representative Image

ನವದೆಹಲಿ:ಕೋವಿಡ್ 19 ಸೋಂಕು ತಡೆಗಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದು, ತುರ್ತು ಸೇವೆಗಳನ್ನು ನಿರ್ಧರಿಸಿದ ಮೇಲೆಯೂ ಪತ್ರಿಕೆಗಳನ್ನು ಹಂಚಲು ತಡೆಯೊಡ್ಡುತ್ತಿರುವುದನ್ನು ಮುಂದುವರಿಸಿರುವುದು ಕಾನೂನು ಪ್ರಕಾರ ಅಪರಾಧ ಎಂದು ದೇಶದ ಹಿರಿಯ ವಕೀಲರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಿಶ್ವಾಸಾರ್ಹ ಮಾಹಿತಿ ಸಿಗಬೇಕಾಗಿದೆ. ಈ ನಿಟ್ಟಿನಲ್ಲಿ ಪತ್ರಿಕೆ ವಿತರಣೆಗೆ ತಡೆಯೊಡ್ಡಿದರೆ ಅದು ತುರ್ತು ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಪ್ರಕಾರ ಅಪರಾಧ ಎಂದು ಪರಿಗಣಿಸಬೇಕು ಎಂದು ವಕೀಲರು ತಿಳಿಸಿದ್ದಾರೆ.

ಹೆಸರಾಂತ ವಕೀಲರಾದ ಹರೀಶ್ ಸಾಳ್ವೆ ಅವರು ಸಾಲಿಸಿಟರ್ ಜನರಲ್ ಆಗಿ ಹಾಗೂ ಕುಲಭೂಷಣ್ ಯಾದವ್ ಪರವಾಗಿ ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಭಾರತದ ಪ್ರತಿನಿಧಿಯಾಗಿದ್ದಾರೆ. ದೇಶದಲ್ಲಿ ದಿನಪತ್ರಿಕೆ ಹಂಚಿಕೆಗೆ ತಡೆಯೊಡ್ಡುತ್ತಿರುವ ಬಗ್ಗೆ ತೀವ್ರ
ಕಳವಳ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಂಬ ಪ್ರಪಂಚದಲ್ಲಿ ಬರೇ ಸುಳ್ಳು ಹಾಗೂ ಗಾಸಿಪ್ ಸುದ್ದಿಗಳದ್ದೇ ಕಾರುಬಾರು. ಜವಾಬ್ದಾರಿಯುತ ಪತ್ರಿಕೆಯಲ್ಲಿ ಮುದ್ರಣವಾಗುವ ಶಬ್ದಗಳಿಗೆ ಹೊಣೆಗಾರಿಕೆ ಇದ್ದು ಈ ನಿಟ್ಟಿನಲ್ಲಿ ದಿನಪತ್ರಿಕೆ ತುರ್ತು ಸೇವೆಯಾಗಿದೆ. ಇಂತಹ ಸಮಯದಲ್ಲಿ ಜವಾಬ್ದಾರಿಯುತ ಪತ್ರಕರ್ತರು ಸುದ್ದಿ ಬರೆಯುವುದು ಅವರ ಹೊಣೆಗಾರಿಕೆಯಾಗಿದೆ. ಅಲ್ಲದೇ ಯಾವುದೇ ಗೊಂದಲ,
ಭಯ ಹುಟ್ಟಿಸದೇ ಮಾಹಿತಿ ನೀಡುವ ಕೆಲಸಗಳನ್ನು ಪತ್ರಿಕೆಗಳು ಮಾಡುತ್ತಿವೆ ಎಂದು ತಿಳಿಸಿದ್ದಾರೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ದಿನಪತ್ರಿಕೆ ಹಂಚಲು ಯಾವುದೇ ನಿರ್ಬಂಧಗಳು ಇಲ್ಲ. ಪತ್ರಿಕೆ ತುರ್ತು ಸೇವೆಯ ಪಟ್ಟಿಯಲ್ಲಿದೆ. ಹೀಗಾಗಿ ಯಾರೊಬ್ಬರೂ ಪತ್ರಿಕೆ ವಿತರಿಸುವುದನ್ನು ತಡೆಯುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂವಿಧಾನ ತಜ್ಞ, ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಮಾತನಾಡಿದ್ದು, ಮುದ್ರಿತವಾಗುವ ದಿನಪತ್ರಿಕೆಯನ್ನು ಓದುವುದು ನಾಗರಿಕರ ಮೂಲಭೂತ ಹಕ್ಕು. ಮುಂಜಾನೆಯ ಒಂದು ಕಪ್ ಚಹಾ ಸೇವನೆಯೊಂದಿಗೆ ಪತ್ರಿಕೆ ಓದುವುದು ನಮ್ಮ ಕರ್ತವ್ಯವಾಗಿದೆ. ಪತ್ರಕರ್ತರು ಮುದ್ರಣ ಮಾಧ್ಯಮದ ಸೈನಿಕರು. ಅವರು ನಿಖರವಾದ ಸುದ್ದಿಯನ್ನು ನೀಡುವ ಮೂಲಕ ಜನರಿಗೆ ಸತ್ಯವನ್ನು
ತಲುಪಿಸುತ್ತಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.