ಮೂರು ಕೊಠಡಿ, 30 ನಿಮಿಷ : ಲಸಿಕೆ ನೀಡುವುದಕ್ಕೆ ನೀಲನಕಾಶೆ ಸಿದ್ಧ


Team Udayavani, Dec 9, 2020, 6:28 AM IST

ಮೂರು ಕೊಠಡಿ, 30 ನಿಮಿಷ! : ಲಸಿಕೆ ನೀಡುವುದಕ್ಕೆ ನೀಲನಕಾಶೆ ಸಿದ್ಧ

ಹೊಸದಿಲ್ಲಿ: ಪ್ರತೀ 30 ನಿಮಿಷಕ್ಕೆ ಒಬ್ಬರಿಗೆ ಲಸಿಕೆ ನೀಡುವಿಕೆ ಪೂರ್ಣ- ಇದು ಕೇಂದ್ರ ಸರಕಾರಕ್ಕೆ ತಜ್ಞರ ಸಮಿತಿಯು ರೂಪಿಸಿಕೊಟ್ಟಿರುವ ನೀಲನಕ್ಷೆಯ ಮುಖ್ಯಾಂಶ. ಕೆಲವೇ ವಾರಗಳಲ್ಲಿ ಲಸಿಕೆ ಸಿಗಲಿದೆ ಎಂದು ಪ್ರಧಾನಿ ಮೋದಿ ಅವರು ಘೋಷಿಸಿದ ಬೆನ್ನಲ್ಲೇ ಲಸಿಕೆ ಕೇಂದ್ರಗಳ ಕಾರ್ಯವೈಖರಿಯ ರೂಪುರೇಷೆಯೂ ಸಿದ್ಧವಾಗಿದೆ. ಪ್ರತೀ ಹಂತದಲ್ಲಿ 100 ಮಂದಿಗೆ ತಲಾ ಒಂದು ಡೋಸ್‌ ಲಸಿಕೆ ನೀಡಲಾಗುತ್ತದೆ. ಪ್ರತೀ ಲಸಿಕೆ ಕೇಂದ್ರ 3 ಪ್ರತ್ಯೇಕ ಕೊಠಡಿಗಳನ್ನು ಹೊಂದಿರಲಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.

ಮೂರು ಕೊಠಡಿ ಏಕೆ?
ಮೊದಲ ಕೊಠಡಿಯು ಲಸಿಕೆ ಪಡೆಯುವವರು ಕಾಯುವುದಕ್ಕೆ. ಎರಡನೇ ಕೊಠಡಿಯಲ್ಲಿ ವ್ಯಕ್ತಿಗೆ ಲಸಿಕೆ ನೀಡಲಾಗುತ್ತದೆ. ಹೀಗೆ ಲಸಿಕೆ ಚುಚ್ಚಿಸಿ ಕೊಂಡವ ರನ್ನು 3ನೇ ಕೊಠಡಿಗೆ ಕಳು ಹಿಸ ಲಾಗುತ್ತದೆ. ಇದು ವೀಕ್ಷಣೆ ಕೊಠಡಿ.

ಕೋವಿಡ್‌ ಐಟಿ ಸಿಸ್ಟಂ
ಲಸಿಕೆ ನೀಡುವಿಕೆ ಯೋಜನೆಯನ್ನು “ಕೋವಿಡ್‌ ಐಟಿ ಸಿಸ್ಟಂ’ ಮೂಲಕ ನಿರ್ವಹಿಸ ಲಾಗುತ್ತದೆ. ಪ್ರತೀ ಲಸಿಕೆ ಅವಧಿಯಲ್ಲಿ 100 ಮಂದಿಗೆ ಮಾತ್ರವೇ ಲಸಿಕೆ ಭಾಗ್ಯ ಸಿಗಲಿದೆ. ವ್ಯಕ್ತಿಗೆ ಒಂದು ವೇಳೆ ಅಡ್ಡಪರಿಣಾಮ ಕಂಡುಬಂದರೂ ಕೋವಿಡ್‌ ಐಟಿ ಸಿಸ್ಟಂ ತಾಂತ್ರಿಕ ವ್ಯವಸ್ಥೆ ಅದನ್ನು ಪತ್ತೆಹಚ್ಚುತ್ತದೆ.

30 ನಿಮಿಷ ಕಾಯಬೇಕು!
ಲಸಿಕೆ ಪಡೆದಾತ ವೀಕ್ಷಣೆ ಕೊಠಡಿಯಲ್ಲಿ 30 ನಿಮಿಷ ಇರಬೇಕು. ಒಂದು ವೇಳೆ ವ್ಯಕ್ತಿಗೆ ಲಸಿಕೆ ಅಡ್ಡಪರಿಣಾಮ ಉಂಟುಮಾಡುತ್ತದಾದರೆ ಆರಂಭದ 30 ನಿಮಿಷಗಳಲ್ಲಿ ಅದು ತಿಳಿಯುತ್ತದೆ. ಆರಂಭದಲ್ಲಿ ಒಂದು ಕೋಟಿ ಆರೋಗ್ಯ ಯೋಧರಿಗೆ ಮೊದಲ ಡೋಸ್‌ ಲಸಿಕೆ ನೀಡಲಾಗುತ್ತದೆ. ಇದಕ್ಕಾಗಿ ಎಲ್ಲ ರಾಜ್ಯ ಸರಕಾರಗಳಿಂದ ಆರೋಗ್ಯ ಯೋಧರ ಪಟ್ಟಿ ತರಿಸಿಕೊಳ್ಳುವ ಪ್ರಕ್ರಿಯೆ ಸಾಗಿದೆ ಎಂದು ಮೂಲಗಳು ತಿಳಿಸಿವೆ.

ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ ಕೋವಿಡ್ ಲಸಿಕೆ ವಿತರಣೆ ಆರಂಭವಾಗಿದೆ. ಉತ್ತರ ಅಯರ್ಲೆಂಡ್‌ನ‌ 90 ವರ್ಷದ ಅಜ್ಜಿ ಮಾರ್ಗರೆಟ್‌ ಕಿನಾನ್‌ ಫೈಜರ್‌ ಲಸಿಕೆ ಪಡೆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಟಾಪ್ ನ್ಯೂಸ್

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.